Webdunia - Bharat's app for daily news and videos

Install App

ಮತ್ತೆ ನಾಲಗೆ ಹರಿಬಿಟ್ಟು ವಿವಾದಕ್ಕೆ ಸಿಲುಕಿದ ಸಚಿವ ಕೆ.ಎಸ್.ಈಶ್ವರಪ್ಪ!

Webdunia
ಮಂಗಳವಾರ, 10 ಆಗಸ್ಟ್ 2021 (16:49 IST)
ಈಶ್ವರಪ್ಪ ಜೋಕರ್ ಎಂದು ಹೆಸರು ಬದಲಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಹೇಳಿಕೆಗೆ ಬೆಂಗಳೂರಿನಲ್ಲಿ ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ ಯಾರೋ ಕುಡುಕ ಸೂ.... ಮಕ್ಕಳು ಹೇಳ್ತಾರೆ ಎಂದು ಹೇಳಿದರು. ಮಾತಿನ ಬರದಲ್ಲಿ ಅವಾಚ್ಯ ಶಬ್ದ ಬಳಸಿದ್ದರಿಂದ ಕೂಡಲೇ ಎಚ್ಚೆತ್ತುಕೊಂಡ ಕೆಎಸ್ ಈಶ್ವರಪ್ಪ, ಅದು ಕೋಪದಲ್ಲಿ ಬಂತು, ಆ ಮಾತನ್ನ ವಾಪಸ್ ಪಡೆಯುತ್ತೇನೆ ಎಂದರು.
ದಯವಿಟ್ಟು ಅದನ್ನ ಮುಂದುವರೆಸುವುದು ಬೇಡ. ಆ ಮಾತನ್ನ ಹಿಂದೆ ಪಡೆಯುತ್ತೇನೆ. ಅದನ್ನ ಮಾಧ್ಯಮಗಳಲ್ಲಿ  ಹಾಕಬೇಡಿ ಎಂದು ಮಾಧ್ಯಮಗಳಲ್ಲಿ ಮನವಿ ಮಾಡಿದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ  ಗೋ ವಿಚಾರದಲ್ಲಿ  ಸಾಕಷ್ಟು ಕೇಸ್‌ಗಳು ಹಾಕಿದ್ದರು. ದಕ್ಷಿಣ ಕನ್ನಡದಲ್ಲಿ ಬೆಳಗಿನ ಜಾವ ಕರುಗಳನ್ನ ಕಳ್ಳತನ ಮಾಡ್ತಿದ್ದರು. ಅದನ್ನ ಮಹಿಳೆಯರು ಪ್ರಶ್ನೆ ಮಾಡಿದರೆ ಚಾಕು ತೋರಿಸಿ ಬೆದರಿಕೆ ಹಾಕುತ್ತಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕೋಮುವಾದಿಗಳನ್ನ ಮಟ್ಟ ಹಾಕ್ತೀನಿ ಅಂತಾ ಹೇಳಿದ್ದರು. ಹಲವು ಸುಳ್ಳು ಕೇಸ್‌ಗಳನ್ನ ಹಾಕಿದರು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments