Webdunia - Bharat's app for daily news and videos

Install App

ಮತ್ತೆ ನಾಲಗೆ ಹರಿಬಿಟ್ಟು ವಿವಾದಕ್ಕೆ ಸಿಲುಕಿದ ಸಚಿವ ಕೆ.ಎಸ್.ಈಶ್ವರಪ್ಪ!

Webdunia
ಮಂಗಳವಾರ, 10 ಆಗಸ್ಟ್ 2021 (16:49 IST)
ಈಶ್ವರಪ್ಪ ಜೋಕರ್ ಎಂದು ಹೆಸರು ಬದಲಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಹೇಳಿಕೆಗೆ ಬೆಂಗಳೂರಿನಲ್ಲಿ ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ ಯಾರೋ ಕುಡುಕ ಸೂ.... ಮಕ್ಕಳು ಹೇಳ್ತಾರೆ ಎಂದು ಹೇಳಿದರು. ಮಾತಿನ ಬರದಲ್ಲಿ ಅವಾಚ್ಯ ಶಬ್ದ ಬಳಸಿದ್ದರಿಂದ ಕೂಡಲೇ ಎಚ್ಚೆತ್ತುಕೊಂಡ ಕೆಎಸ್ ಈಶ್ವರಪ್ಪ, ಅದು ಕೋಪದಲ್ಲಿ ಬಂತು, ಆ ಮಾತನ್ನ ವಾಪಸ್ ಪಡೆಯುತ್ತೇನೆ ಎಂದರು.
ದಯವಿಟ್ಟು ಅದನ್ನ ಮುಂದುವರೆಸುವುದು ಬೇಡ. ಆ ಮಾತನ್ನ ಹಿಂದೆ ಪಡೆಯುತ್ತೇನೆ. ಅದನ್ನ ಮಾಧ್ಯಮಗಳಲ್ಲಿ  ಹಾಕಬೇಡಿ ಎಂದು ಮಾಧ್ಯಮಗಳಲ್ಲಿ ಮನವಿ ಮಾಡಿದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ  ಗೋ ವಿಚಾರದಲ್ಲಿ  ಸಾಕಷ್ಟು ಕೇಸ್‌ಗಳು ಹಾಕಿದ್ದರು. ದಕ್ಷಿಣ ಕನ್ನಡದಲ್ಲಿ ಬೆಳಗಿನ ಜಾವ ಕರುಗಳನ್ನ ಕಳ್ಳತನ ಮಾಡ್ತಿದ್ದರು. ಅದನ್ನ ಮಹಿಳೆಯರು ಪ್ರಶ್ನೆ ಮಾಡಿದರೆ ಚಾಕು ತೋರಿಸಿ ಬೆದರಿಕೆ ಹಾಕುತ್ತಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕೋಮುವಾದಿಗಳನ್ನ ಮಟ್ಟ ಹಾಕ್ತೀನಿ ಅಂತಾ ಹೇಳಿದ್ದರು. ಹಲವು ಸುಳ್ಳು ಕೇಸ್‌ಗಳನ್ನ ಹಾಕಿದರು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ಅಸ್ತ್ರವಾದ '80s AI ಫೋಟೋ ಟ್ರೆಂಡ್': ಕಾಂಗ್ರೇಸ್ ಬಿಜೆಪಿ ನಡುವೆ ಪೋಸ್ಟರ್ ವಾರ್

ರಸ್ತೆಯಲ್ಲಿ ಕಾದಾಟುತ್ತಿದ್ದ ಹೋರಿಗಳು ಅಂಗಡಿಯೊಳಗೆ ನುಗ್ಗಿದ್ದರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಜಖಂ, Video

ತರಗತಿಯಲ್ಲಿ ಕೂರುವ ಸ್ಥಳದ ವಿಚಾರವಾಗಿ ಕ್ಲಾಸ್‌ಮೇಟ್‌ಗಳ ನಡುವೆ ಹೇಗೆ ಜಗಳ ನಡೆಯಿತು ನೋಡಿ

ಡಿಕೆಶಿ ಆಡಳಿತಕ್ಕೆ ಶತಕದ ಸಂಭ್ರಮ: ರಾಜ್ಯದ ಅವೃದ್ಧಿಗೆ ಮೂರು ಮಹಾ ಸಂಕಲ್ಪ ಘೋಷಿಸಿದ ಸಿಎಂ ಶಿವಕುಮಾರ್‌

ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿ ಭಾರತಕ್ಕೆ ಚೀನಾ ಅಧ್ಯಕ್ಷ: ಗರಿಗೆದರಿದ ದ್ವಿಪಕ್ಷೀಯ ಮಾತುಕತೆ

ಮುಂದಿನ ಸುದ್ದಿ
Show comments