Webdunia - Bharat's app for daily news and videos

Install App

ಮತ್ತೆ ನಾಲಗೆ ಹರಿಬಿಟ್ಟು ವಿವಾದಕ್ಕೆ ಸಿಲುಕಿದ ಸಚಿವ ಕೆ.ಎಸ್.ಈಶ್ವರಪ್ಪ!

Webdunia
ಮಂಗಳವಾರ, 10 ಆಗಸ್ಟ್ 2021 (16:49 IST)
ಈಶ್ವರಪ್ಪ ಜೋಕರ್ ಎಂದು ಹೆಸರು ಬದಲಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಹೇಳಿಕೆಗೆ ಬೆಂಗಳೂರಿನಲ್ಲಿ ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ ಯಾರೋ ಕುಡುಕ ಸೂ.... ಮಕ್ಕಳು ಹೇಳ್ತಾರೆ ಎಂದು ಹೇಳಿದರು. ಮಾತಿನ ಬರದಲ್ಲಿ ಅವಾಚ್ಯ ಶಬ್ದ ಬಳಸಿದ್ದರಿಂದ ಕೂಡಲೇ ಎಚ್ಚೆತ್ತುಕೊಂಡ ಕೆಎಸ್ ಈಶ್ವರಪ್ಪ, ಅದು ಕೋಪದಲ್ಲಿ ಬಂತು, ಆ ಮಾತನ್ನ ವಾಪಸ್ ಪಡೆಯುತ್ತೇನೆ ಎಂದರು.
ದಯವಿಟ್ಟು ಅದನ್ನ ಮುಂದುವರೆಸುವುದು ಬೇಡ. ಆ ಮಾತನ್ನ ಹಿಂದೆ ಪಡೆಯುತ್ತೇನೆ. ಅದನ್ನ ಮಾಧ್ಯಮಗಳಲ್ಲಿ  ಹಾಕಬೇಡಿ ಎಂದು ಮಾಧ್ಯಮಗಳಲ್ಲಿ ಮನವಿ ಮಾಡಿದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ  ಗೋ ವಿಚಾರದಲ್ಲಿ  ಸಾಕಷ್ಟು ಕೇಸ್‌ಗಳು ಹಾಕಿದ್ದರು. ದಕ್ಷಿಣ ಕನ್ನಡದಲ್ಲಿ ಬೆಳಗಿನ ಜಾವ ಕರುಗಳನ್ನ ಕಳ್ಳತನ ಮಾಡ್ತಿದ್ದರು. ಅದನ್ನ ಮಹಿಳೆಯರು ಪ್ರಶ್ನೆ ಮಾಡಿದರೆ ಚಾಕು ತೋರಿಸಿ ಬೆದರಿಕೆ ಹಾಕುತ್ತಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕೋಮುವಾದಿಗಳನ್ನ ಮಟ್ಟ ಹಾಕ್ತೀನಿ ಅಂತಾ ಹೇಳಿದ್ದರು. ಹಲವು ಸುಳ್ಳು ಕೇಸ್‌ಗಳನ್ನ ಹಾಕಿದರು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

ಮುಂದಿನ ಸುದ್ದಿ
Show comments