Webdunia - Bharat's app for daily news and videos

Install App

ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದ ಜಮೀರ್ ಅಹಮ್ಮದ್ ಗೆ ಈಶ್ವರಪ್ಪ ತಿರುಗೇಟು

Webdunia
ಶನಿವಾರ, 10 ನವೆಂಬರ್ 2018 (10:52 IST)
ಬಾಗಲಕೋಟೆ: ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧಿಸಿದ್ದಕ್ಕೇ ಅದಕ್ಕೆ ಅಧಿಕಾರ ಸಿಗಲಿಲ್ಲ ಎಂಬ ಸಚಿವ ಜಮೀರ್ ಅಹಮ್ಮದ್ ಹೇಳಿಕೆಗೆ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಹಿಂದೂ ಮುಸ್ಲಿಮರು ಸಂತೋಷವಾಗಿರಬೇಕೆಂದಿಲ್ಲ. ಅದಕ್ಕೆ ವಿನಾಕಾರಣ ಇಂತಹ ವಿವಾದಿತ ಆಚರಣೆ ಮಾಡುತ್ತಿದ್ದಾರೆ. ನಾವು ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಅಧಿಕಾರ ಕಳೆದುಕೊಂಡರೆ ಸಿದ್ದರಾಮಯ್ಯ ಏಕೆ ಅಧಿಕಾರ ಕಳೆದುಕೊಂಡರು ಎಂದು ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಎಸ್ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಈ ನಡುವೆ, ಇಂದು ಜಮೀರ್ ಅಹಮ್ಮದ್ ಮತ್ತು ಮುಸ್ಲಿಂ ಧರ್ಮ ಗುರುಗಳ ನೇತೃತ್ವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಬೆಳ್ಳಿ ಖಡ್ಗ, ಟಿಪ್ಪು ಟೋಪಿ ತೊಡಿಸಿ ಗೌರವಾರ್ಪಣೆ ನಡೆಯಿತು. ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ತೆರಳಿದ ನಾಯಕರು ಸನ್ಮಾನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments