Webdunia - Bharat's app for daily news and videos

Install App

ಕೆ.ಎಸ್.ಪುಟ್ಟಣ್ಣಯ್ಯ ಸಾವು ಕೇವಲ ಕುಟುಂಬಕ್ಕೆ ಮಾತ್ರ ನೋವು ತಂದಿಲ್ಲ, ಇಡೀ ರಾಜ್ಯಕ್ಕೆ ನೋವು ತಂದಿದೆ-ಸಿ.ಟಿ ರವಿ

Webdunia
ಸೋಮವಾರ, 19 ಫೆಬ್ರವರಿ 2018 (11:33 IST)
ಬೆಂಗಳೂರು : ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನದ ಹಿನ್ನಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಸಿ.ಟಿ.ರವಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.


‘ನೈಜ ರೈತಪರ ಕಾಳಜಿ ಇದ್ದ ನಾಯಕ ಕೆ.ಎಸ್.ಪುಟ್ಟಣ್ಣಯ್ಯ. ಅವರ ಸಾವು ಕೇವಲ ಕುಟುಂಬಕ್ಕೆ ಮಾತ್ರ ನೋವು ತಂದಿಲ್ಲ. ಇಡೀ ರಾಜ್ಯಕ್ಕೆ ನೋವು ತಂದಿದೆ. ರೈತಪರ ಧ್ವನಿಯಾಗಿ ಪುಟ್ಟಣ್ಣಯ್ಯ ಕೆಲಸ ಮಾಡಿದ್ದರು. ಕೃಷಿ ತಜ್ಜರ ರೀತಿ ಅವರು ಸದನದಲ್ಲಿ ಭಾಷಣ ಮಾಡುತ್ತಿದ್ದರು’ ಎಂದು ಅಂತಿಮ ದರ್ಶನ ಪಡೆದ ಬಳಿಕ ಶಾಸಕ ಸಿ.ಟಿ.ರವಿ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments