ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿರುವ ಕಾನೂನು ವಿಶ್ವವಿದ್ಯಾಲಯ

Webdunia
ಭಾನುವಾರ, 17 ಅಕ್ಟೋಬರ್ 2021 (15:10 IST)
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಈಗ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರದಲ್ಲಿ ಇಟ್ಟಿದೆ.
ಯುಜಿಸಿ ಆದೇಶದಂತೆ ಅಕಾಡೆಮಿಕ್ ವರ್ಷದ ಕ್ಯಾಲೆಂಡರ್ ನ್ನು ಪಾಲಿಸಿದ್ದರೆ ಈಗಾಗಲೇ ಅಕ್ಟೋಬರ್ 1 ರಿಂದ ಕಾನೂನು ವಿವಿ ವ್ಯಾಪ್ತಿಗೆ ಒಳಪಡುವ ಕಾಲೇಜುಗಳು ತರಗತಿಯನ್ನು ಪ್ರಾರಂಭಿಸಬೇಕಾಗಿತ್ತು, ಆದರೆ ಈಗಾಗಲೇ ವಿದ್ಯಾರ್ಥಿಗಳು COVID-19 ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ಸೆಮಿಸ್ಟರ್ ಸಂಪೂರ್ಣವಾಗಿ ಆನ್ ಲೈನ್ ನಲ್ಲ್ಲಿನಡೆದಿದೆ, ಅಷ್ಟೇ ಅಲ್ಲದೆ ತಮ್ಮ ಸಿಲೆಬಸ್ ಕೂಡ ಮುಗಿದಿಲ್ಲ,ಹಾಗಾಗಿ ಮುಂದಿನ ಸೆಮಿಸ್ಟರ್ ಗೆ ಬಡ್ತಿ ನೀಡಬೇಕೆಂದು ಹೈಕೋರ್ಟ್ ನ ಮೊರೆಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಸಿದ್ದರಾಮಯ್ಯನವರ ಮನವೊಲಿಸಲು ಹೈಕಮಾಂಡ್ ಮುಂದೆ ಇರುವುದು ಇದೊಂದೇ ಅಸ್ತ್ರ

ಮುಂದಿನ ಸುದ್ದಿ
Show comments