Webdunia - Bharat's app for daily news and videos

Install App

ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿರುವ ಕಾನೂನು ವಿಶ್ವವಿದ್ಯಾಲಯ

Webdunia
ಭಾನುವಾರ, 17 ಅಕ್ಟೋಬರ್ 2021 (15:10 IST)
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಈಗ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರದಲ್ಲಿ ಇಟ್ಟಿದೆ.
ಯುಜಿಸಿ ಆದೇಶದಂತೆ ಅಕಾಡೆಮಿಕ್ ವರ್ಷದ ಕ್ಯಾಲೆಂಡರ್ ನ್ನು ಪಾಲಿಸಿದ್ದರೆ ಈಗಾಗಲೇ ಅಕ್ಟೋಬರ್ 1 ರಿಂದ ಕಾನೂನು ವಿವಿ ವ್ಯಾಪ್ತಿಗೆ ಒಳಪಡುವ ಕಾಲೇಜುಗಳು ತರಗತಿಯನ್ನು ಪ್ರಾರಂಭಿಸಬೇಕಾಗಿತ್ತು, ಆದರೆ ಈಗಾಗಲೇ ವಿದ್ಯಾರ್ಥಿಗಳು COVID-19 ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ಸೆಮಿಸ್ಟರ್ ಸಂಪೂರ್ಣವಾಗಿ ಆನ್ ಲೈನ್ ನಲ್ಲ್ಲಿನಡೆದಿದೆ, ಅಷ್ಟೇ ಅಲ್ಲದೆ ತಮ್ಮ ಸಿಲೆಬಸ್ ಕೂಡ ಮುಗಿದಿಲ್ಲ,ಹಾಗಾಗಿ ಮುಂದಿನ ಸೆಮಿಸ್ಟರ್ ಗೆ ಬಡ್ತಿ ನೀಡಬೇಕೆಂದು ಹೈಕೋರ್ಟ್ ನ ಮೊರೆಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments