Webdunia - Bharat's app for daily news and videos

Install App

ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿರುವ ಕಾನೂನು ವಿಶ್ವವಿದ್ಯಾಲಯ

Webdunia
ಭಾನುವಾರ, 17 ಅಕ್ಟೋಬರ್ 2021 (15:10 IST)
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಈಗ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರದಲ್ಲಿ ಇಟ್ಟಿದೆ.
ಯುಜಿಸಿ ಆದೇಶದಂತೆ ಅಕಾಡೆಮಿಕ್ ವರ್ಷದ ಕ್ಯಾಲೆಂಡರ್ ನ್ನು ಪಾಲಿಸಿದ್ದರೆ ಈಗಾಗಲೇ ಅಕ್ಟೋಬರ್ 1 ರಿಂದ ಕಾನೂನು ವಿವಿ ವ್ಯಾಪ್ತಿಗೆ ಒಳಪಡುವ ಕಾಲೇಜುಗಳು ತರಗತಿಯನ್ನು ಪ್ರಾರಂಭಿಸಬೇಕಾಗಿತ್ತು, ಆದರೆ ಈಗಾಗಲೇ ವಿದ್ಯಾರ್ಥಿಗಳು COVID-19 ಲಾಕ್ ಡೌನ್ ಹಿನ್ನಲೆಯಲ್ಲಿ ತಮ್ಮ ಸೆಮಿಸ್ಟರ್ ಸಂಪೂರ್ಣವಾಗಿ ಆನ್ ಲೈನ್ ನಲ್ಲ್ಲಿನಡೆದಿದೆ, ಅಷ್ಟೇ ಅಲ್ಲದೆ ತಮ್ಮ ಸಿಲೆಬಸ್ ಕೂಡ ಮುಗಿದಿಲ್ಲ,ಹಾಗಾಗಿ ಮುಂದಿನ ಸೆಮಿಸ್ಟರ್ ಗೆ ಬಡ್ತಿ ನೀಡಬೇಕೆಂದು ಹೈಕೋರ್ಟ್ ನ ಮೊರೆಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments