ಕೆಎಸ್ಸಾರ್ಟಿಸಿ ಬಸ್ ದರ ಏರಿಕೆ ಇಲ್ಲ: ಸಾರಿಗೆ ಸಚಿವ ಸವದಿ ಸ್ಪಷ್ಟನೆ

Webdunia
ಮಂಗಳವಾರ, 6 ಜುಲೈ 2021 (14:12 IST)
ಕೊರೊನಾದಿಂದ ಸಾರಿಗೆ ನಿಗಮಕ್ಕೆ ನಷ್ಟ ಆಗಿರುವುದು ನಿಜ. ಆದರೆ ಜನರು ಸಹ ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಆದ್ದರಿಂದ ಕೆಎಸ್ಸಾರ್ಟಿಸಿ ಬಸ್ ದರ ಏರಿಕೆ ಇಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಪಡಿಸಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಬಸ್ಗಳ ಪ್ರಯಾಣ ದರ ಏರಿಕೆ ಬೇಡ ಎಂದು ತೀರ್ಮಾನಿಸಿದ್ದೇವೆ ಎಂದರು.
ಸಾರಿಗೆ ನೌಕರರ ಮುಷ್ಕರದ ಎಚ್ಚರಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರಕಾರ 9 ಬೇಡಿಕೆಯಲ್ಲಿ 8 ಬೇಡಿಕೆ ಈಡೇರಿಸಿದೆ. ವೇತನ ಪರಿಷ್ಕರಣೆ ಸದ್ಯದ ಪರಿಶೀಲನೆ ಆಗಲ್ಲ. ಸರ್ಕಾರಕ್ಕೆ ಬರುತ್ತಿರುವ ಹಣ ನಿಗಮದ ನಿರ್ವಹಣೆಗೆ ಕಷ್ಟ ಇದೆ. ಹಾಗಾಗಿ ಸದ್ಯಕ್ಕೆ ವೇತನ ಹೆಚ್ಚಳ ಕಷ್ಟ ಎಂದು ಅವರು ಪುನರುಚ್ಚರಿಸಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಕೆಲ ಶಾಸಕರ ವೈಯಕ್ತಿಕ ಅಭಿಪ್ರಾಯ ಅಷ್ಟೆ.  ಹೈಕಮಾಂಡ್ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಆದರೂ ಕೆಲವರು ಅಲ್ಲಿ ಇಲ್ಲಿ ಮಾತನಾಡುತ್ತಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಭಿಪ್ರಾಯ ಅಲ್ಲ ಎಂದು ಸವದಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಪಕ್ಷದ ನಾಯಕರೇ ನಿಮ್ಮ ಬ್ರ್ಯಾಂಡ್ ಬೆಂಗಳೂರು ನಂಬಲ್ಲ: ಆರ್ ಅಶೋಕ್ ಲೇವಡಿ

ಕಮರ್ಷಿಯಲ್ ಸಿಲಿಂಡರ್ ಕೊರತೆ: ಬೆಂಗಳೂರಿನಲ್ಲೂ ಹೋಟೆಲ್ ಬಂದ್ ಆಗುವ ಭೀತಿ

ಕಾಂಗ್ರೆಸ್ ಶಾಸಕರಿಗೆ ಇಂದು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

ಹಿರಿಯ ಸಂಸದ ನಮಸ್ಕಾರ ಮಾಡಿದರೂ ಜೇಬಿನೊಳಗಿನಿಂದ ಕೈ ತೆಗೆಯದ ರಾಹುಲ್ ಗಾಂಧಿ: ಬಿಜೆಪಿ ಟೀಕೆ Video

Karnataka Weather: ರಾಜ್ಯದಲ್ಲಿ ಇಂದೂ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments