Webdunia - Bharat's app for daily news and videos

Install App

ಕರ್ನಾಟಕ ಸಾರಿಗೆ ಸಂಸ್ಥೆಯ ಅಂತರ್ ನಿಗಮ ವರ್ಗಾವಣೆ ಸಂಭವನೀಯ ಪಟ್ಟಿ ಪ್ರಕಟ

Webdunia
ಶುಕ್ರವಾರ, 20 ಆಗಸ್ಟ್ 2021 (15:19 IST)
ಬೆಂಗಳೂರು:  ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ. ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ 4 ರ ನೌಕರರು ಅಂತರ ನಿಗಮ ವರ್ಗಾವಣೆಗೆ
ಸಲ್ಲಿಸಿರುವ ಅರ್ಜಿಗಳನ್ನು ಸರ್ಕಾರದ ಆದೇಶದಂತೆ ವಿಲೇವಾರಿ ಮಾಡಲಾಗುತ್ತದೆ. ಪರಿಶೀಲಿಸಿ ತಯಾರಿಸಿರುವ ಅರ್ಹ ನೌಕರರ ಸಂಭವನೀಯ ವರ್ಗಾವಣೆ ಪಟ್ಟಿಯನ್ನು ನಿಗಮದ ವೆಬ್ ಸೈಟ್  ksrtc.karnataka.gov.in ಇಂದು ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಸಂಭವನೀಯ ವರ್ಗಾವಣೆ ಪಟ್ಟಿಗೆ ಸಂಬಂಧಿಸಿದಂತೆ ಅರ್ಜಿದಾರ ನೌಕರರು ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಅವುಗಳನ್ನು ನೇರವಾಗಿ ತಮ್ಮ ವಿಭಾಗದ ಆಡಳಿತಾಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸಲು ಆಗಸ್ಟ್ 20 ರಿಂದ ಹಾಗೂ ಆಗಸ್ಟ್ 21 ರ ಸಂಜೆ 05:30 ರೊಳಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ.  ನೇರವಾಗಿ ನಿಗಮದ ಕೇಂದ್ರ ಕಛೇರಿಗೆ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಕ.ರಾ.ರ.ಸಾ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments