ಕೆಎಸ್ ಆರ್ ಟಿಸಿ, ಬಿಎಂಟಿಸಿ ಪ್ರಯಾಣಿಕರಿಗೆ ಕಾದಿದೆ ದೊಡ್ಡ ಶಾಕ್!

Webdunia
ಗುರುವಾರ, 19 ಜುಲೈ 2018 (09:44 IST)
ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಬಸ್ ಪ್ರಯಾಣ ದರವನ್ನೂ ಏರಿಕೆ ಮಾಡಲು ಚಿಂತನೆ ನಡೆಸಿದೆ.

ಉಚಿತ ಪಾಸ್ ಮತ್ತು ಇಂಧನ ದರ ಏರಿಕೆಯಿಂದಾಗಿ ನಷ್ಟ ಅನುಭವಿಸುತ್ತಿರುವ ಸಾರಿಗೆ ಇಲಾಖೆ ಅದನ್ನು ಸರಿದೂಗಿಸಲು ಬಸ್ ಪ್ರಯಾಣ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ. ಬಸ್ ಪ್ರಯಾಣ ದರವನ್ನು ಶೇ.20 ರಷ್ಟು ಹೆಚ್ಚಿಸಲು ಸಾರಿಗೆ ನಿಗಮಗಳು ಸರ್ಕಾರಕ್ಕೆ ಮನವಿ ಮಾಡಿದೆ.

ಈಗಾಗಲೇ ವಿದ್ಯಾರ್ಥಿಗಳ ಉಚಿತ ಪಾಸ್ ರದ್ದುಗೊಳಿಸಲಾಗಿದ್ದು, ಇದರ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈಗ ಬಸ್ ದರ ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆಯಾದರೂ, ಇದರ ಬಗ್ಗೆ ಮುಖ್ಯಮಂತ್ರಿಗಳು ಏನೂ ತೀರ್ಮಾನ ಕೈಗೊಂಡಿಲ್ಲ. ಹಾಗಿದ್ದರೂ ದರ ಏರಿಕೆ ಖಡಾ ಖಂಡಿತ ಎಂದೇ ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments