ಡಿಸೆಂಬರ್ 31 ಕ್ಕೆ ಬಸ್ ಮುಷ್ಕರ ಇರುತ್ತಾ, ಅನುಮಾನಗಳಿಗೆ ಇಲ್ಲಿದೆ ಉತ್ತರ

Krishnaveni K
ಸೋಮವಾರ, 23 ಡಿಸೆಂಬರ್ 2024 (11:44 IST)
ಬೆಂಗಳೂರು: ಡಿಸೆಂಬರ್ 31 ಕ್ಕೆ ಬಸ್ ಮುಷ್ಕರಕ್ಕೆ ಕಾರ್ಮಿಕ ಸಂಘಟನೆ ಕರೆ ನೀಡಿತ್ತು. ಇದರ ಆದರೆ ಬಸ್ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ ಎಂದು ನೌಕರರ ಒಕ್ಕೂಟ ಹೇಳಿದೆ.
 

ಭತ್ಯೆ ಹೆಚ್ಚಳ, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಮೊದಲು ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೂ ಮಾಹಿತಿ ನೀಡಲಾಗಿದೆ. ಆದರೆ ಇದುವರೆಗೆ ಸರ್ಕಾರ ಮಾತುಕತೆಗೆ ಕರೆದಿಲ್ಲ.

ಹೀಗಾಗಿ ಡಿಸೆಂಬರ್ 31 ರಿಂದ ಕೆಎಸ್ ಆರ್ ಟಿಸಿ ಸೇರಿದಂತೆ ಎಲ್ಲಾ ನಿಗಮಗಳ ಬಸ್ ಓಡಾಟವಿರಲ್ಲ ಎಂದು ಕರಪತ್ರವನ್ನೂ ಹಂಚಲಾಗಿದೆ. ಇದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಈಗಾಗಲೇ ಕ್ರಿಸ್ ಮಸ್ ಹಬ್ಬದ ನೆಪದಲ್ಲಿ ಊರಿಗೆ ತೆರಳಿರುವವರು ಓಡಾಡುವುದು ಹೇಗೆ ಎಂಬ ಆತಂಕವಾಗಿತ್ತು.

ಆದರೆ ಈಗ ನೌಕರರ ಒಕ್ಕೂಟ ಬಸ್ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ. ಡಿಸೆಂಬರ್ 31 ರಂದು ಎಲ್ಲಾ ಬಸ್ ಗಳೂ ಯಥಾವತ್ತು ಓಡಾಟ ನಡೆಸಲಿದೆ ಎಂದು ಘೋಷಣೆ ಮಾಡಿದೆ. ಇದರಿಂದಾಗಿ ಸಾರ್ವಜನಿಕರು ನಿರಾಳವಾಗುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments