ಫೀವರ್ ಕ್ಲಿನಿಕ್ ಆದ KSRTC ಬಸ್

Webdunia
ಗುರುವಾರ, 30 ಏಪ್ರಿಲ್ 2020 (16:32 IST)
ಕೊರೊನಾ ವಿರುದ್ಧ ಹೋರಾಡುತ್ತಿರುವ ಕೆಎಸ್‌ಆರ್‌ಟಿಸಿ ಇದೀಗ ತನ್ನ ಬಸ್‌ನ್ನು ಮೊಬೈಲ್ ಫೀವರ್ ಕ್ಲಿನಿಕ್ ಆಗಿ ಪರಿವರ್ತಿಸಿ ಕಾರ್ಯನಿರ್ವಹಿಸಲು ಮುಂದಾಗಿದೆ.

ರಾಯಚೂರು ಜಿಲ್ಲೆಯಾದ್ಯಂತ ಮಹಾಮಾರಿ ಕೊರೋನಾ ವೈರಸ್ ಪತ್ತೆಹಚ್ಚಲು ಜಿಲ್ಲಾಡಳಿತ ಮೊಬೈಲ್ ಫೀವರ್ ಕ್ಲಿನಿಕ್ ಮತ್ತು ಗಂಟಲು ದ್ರವ ಸಂಗ್ರಹಿಸಲು, ಕೆಎಸ್‌ಆರ್‌ಟಿಸಿ ಬಸ್ ಪ್ರಾರಂಭಿಸಿ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಿದೆ.

ಈ ಮೊದಲು ಕೊರೋನಾ ವೈರಸ್ ಮಹಾಮಾರಿ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ತನ್ನ ಡಿಪೋದಲ್ಲಿದ್ದ ಹಳೆ ಬಸ್‌ಗಳನ್ನು ಮೊಬೈಲ್ ಸ್ಯಾನಿಟೈಸರ್‌ಗಳಾಗಿ ಪರಿವರ್ತಿಸಿತು.

ಇದೀಗ ಜಿಲ್ಲಾಡಳಿತ ಸುಮಾರು 50 ಸಾವಿರ ರೂ. ವೆಚ್ಚದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನನ್ನು ಮೊಬೈಲ್ ಕ್ಲಿನಿಕ್ ಆಗಿ ಬದಲಾಯಿಸಿ ಜನರ ಆರೋಗ್ಯ ತಪಾಸಣೆ ಮಾಡಲು ಸಜ್ಜಾಗಿದೆ.

ರಾಯಚೂರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಸದ್ಯಕ್ಕೆ ಈ ಬಸ್ ಸಂಚಾರ ಮಾಡಲಿದೆ. ಈ ಬಸ್‌ನಲ್ಲಿ ಕೊರೋನಾ ವೈರಸ್ ಹೊರತುಪಡಿಸಿ ಸಾಮಾನ್ಯ ಆರೋಗ್ಯ ಸೇವೆ ನೀಡಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments