Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

Krishnaveni K
ಗುರುವಾರ, 28 ಆಗಸ್ಟ್ 2025 (16:31 IST)
Photo Credit: X
ಮಂಗಳೂರು: ಕರ್ನಾಟಕ-ಕೇರಳ ಗಡಿ ಭಾಗವಾದ ತಲಪಾಡಿ ಬಳಿ ಕೆಎಸ್ಆರ್ ಟಿಸಿ ಬಸ್ ನಿಯಂತ್ರಣ ತಪ್ಪಿ ಭೀಕರ ದುರಂತ ಸಂಭವಿಸಿದ್ದು ಓರ್ವ ಬಾಲಕಿ ಸೇರಿ ಆರು ಮಂದಿ ಸಾವನ್ನಪ್ಪಿದ್ದು 7 ಮಂದಿ ಗಾಯಗೊಂಡಿದ್ದಾರೆ. ಈ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ.

ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಹಿಂದಕ್ಕೆ ಚಲಿಸಿದ್ದು ಪಕ್ಕದಲ್ಲಿದ್ದ ಬಸ್ ನಿಲ್ದಾಣಕ್ಕೆ ಗುದ್ದಿ ಕೊನೆಗೆ ಅಲ್ಲೇ ನಿಲ್ಲಿಸಿದ್ದ ಪಾದಚಾರಿಗಳು ಆಟೋಗೆ ಢಿಕ್ಕಿ ಹೊಡೆದಿದೆ.

ಪರಿಣಾಮ ಮೂವರು ಮಹಿಳೆಯರು, ಓರ್ವ ಬಾಲಕಿ ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ. ಬಸ್ ತಂಗುದಾಣದ ಬಳಿ ಜನರಿದ್ದ ಕಾರಣ 7 ಮಂದಿಗೆ ಗಾಯಗಳೂ ಆಗಿವೆ. ಗಾಯಗೊಂಡವರ ಸ್ಥಿತಿಯೂ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ಸೇರಿಸಲಾಗಿದೆ.

ಘಟನೆಯ ಸಿಸಿಟಿವಿ ವಿಡಿಯೋ ಈಗ ವೈರಲ್ ಆಗಿದ್ದು ಘಟನೆ ಭೀಕರತೆಗೆ ಸಾಕ್ಷಿಯಾಗಿದೆ. ಬಸ್ ಬ್ರೇಕ್ ಫೇಲ್ ಆಗಿರಬಹುದು ಎಂದು ಶಂಕಿಸಲಾಗಿದೆ. ಜೋರಾಗಿ ಮಳೆಯೂ ಬರುತ್ತಿದ್ದರಿಂದ ನಿಯಂತ್ರಣಕ್ಕೆ ಸಿಕ್ಕಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ಯಂತ್ರವು ಕೋಮಾ ಸ್ಥಿತಿಗೆ ತಲುಪಿದೆ: ಸಿಎಂ ಯಾರೆಂದು ಮೊದಲು ಸ್ಪಷ್ಟಪಡಿಸಿ ಎಂದ ಅಶೋಕ್‌

Karnataka Weather:ಹಿಂಗಾರು ಮಳೆ ಮತ್ತೆ ಚುರುಕು, ಬೆಂಗಳೂರಿನಲ್ಲಿ ಮಳೆ ಸಾಧ್ಯತೆ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಮುಂದಿನ ಸುದ್ದಿ
Show comments