Webdunia - Bharat's app for daily news and videos

Install App

KSRTC ಬಸ್ ಚಾಲಕ ಅಮಾನತು

Webdunia
ಶನಿವಾರ, 26 ಆಗಸ್ಟ್ 2023 (19:00 IST)
ಕಂಠ ಪೂರ್ತಿ ಕುಡಿದು ಚಾಲಕ KSRTC ಬಸ್​​ ಚಲಾಯಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನನ್ನು, ನಿರ್ವಾಹಕ ಅಮಾನತು ಮಾಡಿರುವ ಘಟನೆ ಮೈಸೂರಿನ ಹೆಚ್.ಡಿ ಕೋಟೆಯಿಂದ ಮೈಸೂರಿಗೆ ಹೋಗುತ್ತಿದ್ದ KSRTC ಬಸ್​​ನಲ್ಲಿ ನಡದಿದೆ. KSRTC ಬಸ್ ಚಾಲಕ ಗೋಪಾಲ ಕೃಷ್ಣ ಅವರನ್ನು ನಿರ್ವಾಹಕ ಪ್ರಕಾಶ್ ಅಮಾನತು ಮಾಡಿದ್ದಾರೆ. ಬಸ್ ಚಲಾಯಿಸಲು ಸಾಧ್ಯವಾಗದೇ ಹ್ಯಾಂಡ್ ಪೋಸ್ಟ್ ಬಳಿ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರಿಗೆ ಆವಾಜ್ ಹಾಕಿದ್ದಾನೆ. ಬಸ್ ಚಲಾವಣೆ ವೇಳೆ ಚಾಲಕನ ನಡವಳಿಕೆಯಿಂದ ಎಚ್ಚೆತ್ತ ಪ್ರಯಾಣಿಕರು ಬಸ್ ನಿಲ್ಲಿಸುತ್ತಿದ್ದಂತೆ ಚಾಲಕನನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸಾವರ್ಜನಿಕರು ಕೇಳುವ ಪ್ರಶ್ನೆಗೆ ಚಾಲಕ ನಾನು ಕೆಲಸಕ್ಕೆ ಬರಲ್ಲ ಅಂದೆ ಎಂದು ಸಾರ್ವಜನಿಕರಿಗೆ ಡ್ರೈವರ್ ಉತ್ತರಿಸಿದ್ದಾನೆ. ಪ್ರಯಾಣಿಕರ ಪ್ರಶ್ನೆಗೆ ಉತ್ತರಿಸಲು ಪರದಾಡಿದ್ದ ಚಾಲಕ ಗೋಪಾಲಕೃಷ್ಣನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಇದರ ಬೆನ್ನಲೆ KSRTC ಡಿಪೋ ಮ್ಯಾನೇಜರ್ ಆದೇಶದಂತೆ KSRTC ಬಸ್ ಚಾಲಕ ಗೋಪಾಲನನ್ನು ಕೃಷ್ಣ ನಿರ್ವಾಹಕ ಪ್ರಕಾಶ್ ಅಮಾನತು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments