Select Your Language

Notifications

webdunia
webdunia
webdunia
webdunia

ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು

ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು
bangalore , ಸೋಮವಾರ, 17 ಅಕ್ಟೋಬರ್ 2022 (15:23 IST)
ಬೆಂಗಳೂರಿನ ಸುಜಾತ ಥಿಯೇಟರ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಹೋಂಡಾ ಆಕ್ಟೀವಾದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಘಟನೆ ನಡೆದಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಉಮಾ ಎಂಬ ಮಹಿಳೆ ಕೆಳಗೆ ಬಿದ್ದಿದ್ದು ಈ ವೇಳೆ ಹಿಂದೆ ಬರುತ್ತಿದ್ದ ಬಸ್ ಮಹಿಳೆಯ ಮೇಲೆ ಹರಿದಿದೆ. ಈ ವೇಳೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರ ಜೊತೆ ಇದ್ದ ಮಗಳು ವನಿತಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಳ್ಳಾರಿಯಲ್ಲಿ ರಾಹುಲ್​ಗಾಂಧಿ ಮತದಾನ