ಶಕ್ತಿ ಯೋಜನೆಗೆ ಸಿದ್ದಗೊಂಡ KSRTC ಬಸ್ ನಿಲ್ದಾಣ

Webdunia
ಭಾನುವಾರ, 11 ಜೂನ್ 2023 (12:31 IST)
ಇಂದು ರಾಜ್ಯದಾದ್ಯಂತ ಶಕ್ತಿ ಯೋಜನೆಗೆ ಚಾಲನೆ ದೊರೆಯಲಿರುವ ಹಿನ್ನಲೆ KSRTC ಬಸ್ ನಿಲ್ದಾಣ ಸಿದ್ದಗೊಂಡಿದೆ.ಕೆ.ಎಸ್.ಆರ್.ಟಿ.ಸಿ ಟರ್ಮಿನಲ್ -2 ನಲ್ಲಿ ಉದ್ಘಾಟನೆಗೆ  ಸಿಎಂ, ಡಿಸಿಎಂ, ಸಾರಿಗೆ ಸಚಿವರು ಆಗಮಿಸಲ್ಲಿದ್ದಾರೆ.KSRTC ನಿಲ್ದಾಣದಲ್ಲಿ ರಂಗೋಲಿ ಬಿಡಿಸಿ ಹಬ್ಬದ ವಾತಾವರಣವನ್ನ ಮಹಿಳೆಯರು ಸೃಷ್ಟಿಸಿದ್ದಾರೆ.ಅಲ್ಲದೇ BMTC ನಿಲ್ದಾಣಕ್ಕೂ ಸಿಎಂ ಆಗಮಿಸುವ ಸಾಧ್ಯತೆ ಹಿನ್ನಲೆ ವೇದಿಕೆಯನ್ನ BMTC ಅಧಿಕಾರಿಗಳು ಸಿದ್ದಪಡಿಸಿದ್ದಾರೆ.
 
ಶಕ್ತಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಕೌಂಟ್ ಡೌನ್ ಶುರುವಾಗಿದ್ದು,ವಿಧಾನಸೌಧದ ಮುಂಭಾಗದಲ್ಲಿ ಸಕಲ ಸಿದ್ಧತೆ  ಮಾಡಿಕೊಂಡಿದ್ದು,ಬಿಗಿ ಭದ್ರತೆಗೆ ಪೊಲೀಸರ ನಿಯೋಜನೆ ಮಾಡಲಾಗಿದೆ.ಅಲ್ಲದೇ ಡಾಗ್ ಸ್ವ್ಕಾಡ್ ನಿಂದ ವೇದಿಕೆಯ ಮುಂಭಾಗ ಪರಿಶೀಲನೆ ನಡೆಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments