Webdunia - Bharat's app for daily news and videos

Install App

ಶಕ್ತಿ ಯೋಜನೆಗೆ ಸಿದ್ದಗೊಂಡ KSRTC ಬಸ್ ನಿಲ್ದಾಣ

Webdunia
ಭಾನುವಾರ, 11 ಜೂನ್ 2023 (12:31 IST)
ಇಂದು ರಾಜ್ಯದಾದ್ಯಂತ ಶಕ್ತಿ ಯೋಜನೆಗೆ ಚಾಲನೆ ದೊರೆಯಲಿರುವ ಹಿನ್ನಲೆ KSRTC ಬಸ್ ನಿಲ್ದಾಣ ಸಿದ್ದಗೊಂಡಿದೆ.ಕೆ.ಎಸ್.ಆರ್.ಟಿ.ಸಿ ಟರ್ಮಿನಲ್ -2 ನಲ್ಲಿ ಉದ್ಘಾಟನೆಗೆ  ಸಿಎಂ, ಡಿಸಿಎಂ, ಸಾರಿಗೆ ಸಚಿವರು ಆಗಮಿಸಲ್ಲಿದ್ದಾರೆ.KSRTC ನಿಲ್ದಾಣದಲ್ಲಿ ರಂಗೋಲಿ ಬಿಡಿಸಿ ಹಬ್ಬದ ವಾತಾವರಣವನ್ನ ಮಹಿಳೆಯರು ಸೃಷ್ಟಿಸಿದ್ದಾರೆ.ಅಲ್ಲದೇ BMTC ನಿಲ್ದಾಣಕ್ಕೂ ಸಿಎಂ ಆಗಮಿಸುವ ಸಾಧ್ಯತೆ ಹಿನ್ನಲೆ ವೇದಿಕೆಯನ್ನ BMTC ಅಧಿಕಾರಿಗಳು ಸಿದ್ದಪಡಿಸಿದ್ದಾರೆ.
 
ಶಕ್ತಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಕೌಂಟ್ ಡೌನ್ ಶುರುವಾಗಿದ್ದು,ವಿಧಾನಸೌಧದ ಮುಂಭಾಗದಲ್ಲಿ ಸಕಲ ಸಿದ್ಧತೆ  ಮಾಡಿಕೊಂಡಿದ್ದು,ಬಿಗಿ ಭದ್ರತೆಗೆ ಪೊಲೀಸರ ನಿಯೋಜನೆ ಮಾಡಲಾಗಿದೆ.ಅಲ್ಲದೇ ಡಾಗ್ ಸ್ವ್ಕಾಡ್ ನಿಂದ ವೇದಿಕೆಯ ಮುಂಭಾಗ ಪರಿಶೀಲನೆ ನಡೆಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments