Webdunia - Bharat's app for daily news and videos

Install App

ಶಕ್ತಿ ಯೋಜನೆಗೆ ಸಿದ್ದಗೊಂಡ KSRTC ಬಸ್ ನಿಲ್ದಾಣ

Webdunia
ಭಾನುವಾರ, 11 ಜೂನ್ 2023 (12:31 IST)
ಇಂದು ರಾಜ್ಯದಾದ್ಯಂತ ಶಕ್ತಿ ಯೋಜನೆಗೆ ಚಾಲನೆ ದೊರೆಯಲಿರುವ ಹಿನ್ನಲೆ KSRTC ಬಸ್ ನಿಲ್ದಾಣ ಸಿದ್ದಗೊಂಡಿದೆ.ಕೆ.ಎಸ್.ಆರ್.ಟಿ.ಸಿ ಟರ್ಮಿನಲ್ -2 ನಲ್ಲಿ ಉದ್ಘಾಟನೆಗೆ  ಸಿಎಂ, ಡಿಸಿಎಂ, ಸಾರಿಗೆ ಸಚಿವರು ಆಗಮಿಸಲ್ಲಿದ್ದಾರೆ.KSRTC ನಿಲ್ದಾಣದಲ್ಲಿ ರಂಗೋಲಿ ಬಿಡಿಸಿ ಹಬ್ಬದ ವಾತಾವರಣವನ್ನ ಮಹಿಳೆಯರು ಸೃಷ್ಟಿಸಿದ್ದಾರೆ.ಅಲ್ಲದೇ BMTC ನಿಲ್ದಾಣಕ್ಕೂ ಸಿಎಂ ಆಗಮಿಸುವ ಸಾಧ್ಯತೆ ಹಿನ್ನಲೆ ವೇದಿಕೆಯನ್ನ BMTC ಅಧಿಕಾರಿಗಳು ಸಿದ್ದಪಡಿಸಿದ್ದಾರೆ.
 
ಶಕ್ತಿ ಯೋಜನೆಗೆ ಚಾಲನೆ ಕಾರ್ಯಕ್ರಮಕ್ಕೆ ಕೌಂಟ್ ಡೌನ್ ಶುರುವಾಗಿದ್ದು,ವಿಧಾನಸೌಧದ ಮುಂಭಾಗದಲ್ಲಿ ಸಕಲ ಸಿದ್ಧತೆ  ಮಾಡಿಕೊಂಡಿದ್ದು,ಬಿಗಿ ಭದ್ರತೆಗೆ ಪೊಲೀಸರ ನಿಯೋಜನೆ ಮಾಡಲಾಗಿದೆ.ಅಲ್ಲದೇ ಡಾಗ್ ಸ್ವ್ಕಾಡ್ ನಿಂದ ವೇದಿಕೆಯ ಮುಂಭಾಗ ಪರಿಶೀಲನೆ ನಡೆಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments