ವಲಸೆ ಕಾರ್ಮಿಕರ ಶಿಫ್ಟ್ ಗೆ ಕೆ ಎಸ್ ಆರ್ ಟಿಸಿ ಬಸ್ ವ್ಯವಸ್ಥೆ

Webdunia
ಭಾನುವಾರ, 26 ಏಪ್ರಿಲ್ 2020 (09:16 IST)

ಬೆಂಗಳೂರು : ರಾಜ್ಯದಲ್ಲಿ ವಲಸೆ ಕಾರ್ಮಿಕರನ್ನು ಶಿಫ್ಟ್ ಮಾಡಲು ಕೆಎಸ್ ಆರ್ ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
 


 

ಒಪ್ಪಂದದ ಮೇರೆಗೆ 137 ಬಸ್ ಸಂಚಾರಕ್ಕೆ ಅವಕಾಶ ನೀಡಿದ್ದು, 1 ಬಸ್ ನಲ್ಲಿ 21 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು ಆದರೆ ಈ ಬಸ್ ವ್ಯವಸ್ಥೆ ವಲಸೆ ಕಾರ್ಮಿಕರಿಗೆ ಮಾತ್ರ ಮೀಸಲಿಟ್ಟಿದ್ದು, ಸಾರ್ಜಜನಿಕರು ಬಳಸುವಂತಿಲ್ಲ. ಎನ್ನಲಾಗಿದೆ.

 

ತುಮಕೂರು 3 ಬಸ್, ಹಾಸನ 2 ಬಸ್, ಚಿಕ್ಕಮಗಳೂರು 43, ಪುತ್ತೂರು 28 ಬಸ್, ಮಂಗಳೂರಲ್ಲಿ 50 ಬಸ್ , ಶಿವಮೊಗ್ಗದಲ್ಲಿ 11 ಬಸ್ ಸಂಚಾರಕ್ಕೆ ಅವಕಾಶ ನೀಡಿರುವುದಾಗಿ ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರವೂ ಬಿಸಿಲ ತಾಪ ಏರಿಕೆ ಜೊತೆ ಮಳೆಯ ಸೂಚನೆ

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

ನಿಮ್ಮ ಮತವನ್ನು ನಮಗೆ ನೀಡಿ, ನಾವು ನಿಮ್ಮನ್ನು ಟಿಎಂಸಿಯಿಂದ ಮುಕ್ತಗೊಳಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಯಾವ ಸಂದರ್ಭದಲ್ಲಿ ಏನ್ ಆಗಬೇಕು ಅದು ನಡೆಯುತ್ತದೆ: ಡಿಕೆ ಶಿವಕುಮಾರ್ ಹೀಗೇ ಹೇಳಿದ್ಯಾಕೆ

ಟೇಕಾಫ್ ವೇಳೆ ಸ್ವಿಸ್ ವಿಮಾನದಲ್ಲಿ ವೈಫಲ್ಯ: 6ಮಂದಿಗೆ ಗಾಯ

ಮುಂದಿನ ಸುದ್ದಿ
Show comments