Daily Horoscope

ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಮಾಡಲು ಹೊರಟ: ಈ ಬಾರಿ ಇಷ್ಟು ಹೆಚ್ಚಳ ಮಾಡ್ತಿದ್ರೆ ಜನರಿಗೆ ನಿಜಕ್ಕೂ ಬರೆ ಗ್ಯಾರಂಟಿ

ಕೃಷ್ಣವೇಣಿ ಕೆ
ಸೋಮವಾರ, 22 ಜೂನ್ 2026 (11:04 IST)
ಬೆಂಗಳೂರು: ಡೀಸೆಲ್ ಬೆಲೆ ಏರಿಕೆಯಾಗಿದೆ ಎಂಬ ಕಾರಣಕ್ಕೆ ರಾಜ್ಯ ಸಾರಿಗೆ ಬಸ್ ಗಳ ಟಿಕೆಟ್ ದರ ಏರಿಕೆಗೆ ಸರ್ಕಾರ ಮುಂದಾಗಿದೆ. ಈ ಬಾರಿ ಏರಿಕೆಯಾಗುತ್ತಿರುವ ಪ್ರಮಾಣ ನೋಡಿದರೆ ಜನರಿಗೆ ಬರೆ ಗ್ಯಾರಂಟಿ.

ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ದರ ಏರಿಕೆ ಅನಿವಾರ್ಯ ಎಂದು ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಇದಕ್ಕೆ ಸರ್ಕಾರ ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿತ್ತು. ರಾಜ್ಯದ ಹಿತಕ್ಕಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು.

ಕಳೆದ ಬಾರಿ ಟಿಕೆಟ್ ದರವನ್ನು ಶೇ.15 ರಷ್ಟು ಏರಿಕೆ ಮಾಡಲಾಗಿತ್ತು. ಆದರೆ ಈ ಬಾರಿ ಶೇ.25 ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹೀಗಾದಲ್ಲಿ ಇನ್ನು, ದೂರ ಪ್ರಯಾಣದ ಐಷಾರಾಮಿ ಬಸ್ ಗಳು ಮಧ್ಯಮ ವರ್ಗದವರಿಗೆ ಗಗನ ಕುಸುಮವಾಗಲಿದೆ. ಈ ರೀತಿ ದರ ಏರಿಕೆ ಮಾಡುತ್ತಿರುವುದಕ್ಕೆ ಪ್ರಯಾಣಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಒಂದೆಡೆ ಸಾಮಾನ್ಯ ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ನೀಡಿ ಇತ್ತ ಪದೇ ಪದೇ ಬಸ್ ಪ್ರಯಾಣ ದರವನ್ನೂ ಹೆಚ್ಚು ಮಾಡುವುದರಿಂದ ಏನು ಪ್ರಯೋಜನ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ವಂದೇ ಮಾತರಂ ಪೂರ್ತಿ ಹಾಡು ಹಾಕಿಲ್ಲ ಎಂದು ವೇದಿಕೆಯಿಂದಲೇ ಹೊರನಡೆದ ಬಿಜೆಪಿ ಶಾಸಕ ಚನ್ನಬಸಪ್ಪ Video

ಮುಂದಿನ ಸುದ್ದಿ
Show comments