Select Your Language

Notifications

webdunia
webdunia
webdunia
webdunia

ನಾಳೆಯಿಂದ ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ

ನಾಳೆಯಿಂದ ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ
ಬೆಂಗಳೂರು , ಭಾನುವಾರ, 3 ಮೇ 2020 (11:24 IST)
Normal 0 false false false EN-US X-NONE X-NONE

ಬೆಂಗಳೂರು : ಲಾಕ್ ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂಬುದಾಗಿ ತಿಳಿದುಬಂದಿದೆ.

 

ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಂಡಿದ್ದು, ಈ  ಹಿನ್ನಲೆಯಲ್ಲಿ ಗ್ರೀನ್ ಝೋನ್ ಜಿಲ್ಲೆಗಳಲ್ಲಿ  ಮಾತ್ರ ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ.

 

ಯಾವುದೇ ಪ್ರಯಾಣ ದರ ಹೆಚ್ಚಳವಿಲ್ಲದೆ. ನಿಗದಿತ ದರದಲ್ಲೇ ಪ್ರಯಾಣಿಸಲು ಅವಕಾಶ ನೀಡುವುದಾಗಿ ಕೆಎಸ್ ಆರ್ ಟಿಸಿ ಇಲಾಖೆ ಮಾಹಿತಿ  ನೀಡಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಕೊರೊನಾದಿಂದ ಬಳಲುತ್ತಿರುವವರೆಷ್ಟು ಮಂದಿ ಗೊತ್ತಾ?