Webdunia - Bharat's app for daily news and videos

Install App

ನಾಳೆಯಿಂದ ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ

Webdunia
ಭಾನುವಾರ, 3 ಮೇ 2020 (11:24 IST)
Normal 0 false false false EN-US X-NONE X-NONE

ಬೆಂಗಳೂರು : ಲಾಕ್ ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂಬುದಾಗಿ ತಿಳಿದುಬಂದಿದೆ.

 

ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಂಡಿದ್ದು, ಈ  ಹಿನ್ನಲೆಯಲ್ಲಿ ಗ್ರೀನ್ ಝೋನ್ ಜಿಲ್ಲೆಗಳಲ್ಲಿ  ಮಾತ್ರ ನಾಳೆಯಿಂದ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ.

 

ಯಾವುದೇ ಪ್ರಯಾಣ ದರ ಹೆಚ್ಚಳವಿಲ್ಲದೆ. ನಿಗದಿತ ದರದಲ್ಲೇ ಪ್ರಯಾಣಿಸಲು ಅವಕಾಶ ನೀಡುವುದಾಗಿ ಕೆಎಸ್ ಆರ್ ಟಿಸಿ ಇಲಾಖೆ ಮಾಹಿತಿ  ನೀಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments