KSRTC ಕಂಡಕ್ಟರ್ ಸೂಸೈಡ್

Webdunia
ಶುಕ್ರವಾರ, 15 ಏಪ್ರಿಲ್ 2022 (20:06 IST)
ನೇಣು ಬಿಗಿದುಕೊಂಡು ಕೆಎಸ್ಆರ್ಟಿಸಿ ಬಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ, ತುಮಕೂರು ಜಿಲ್ಲೆ ಪಾವಗಡ ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ನಡೆದಿದೆ. ಶಶಿಧರ್ ಆತ್ಮಹತ್ಯೆ ಶರಣಾದ ಬಸ್ ಚಾಲಕರಾಗಿದ್ದು, ಹೊಸದುರ್ಗ ಮೂಲದ ಶಶಿಧರ್ ಪಾವಗಡ ಕೆಎಸ್ಆರ್ಟಿಸಿ ಬಸ್ ಡಿಪೋದಲ್ಲಿ ಬಸ್ ಚಾಲಕ ಕಂ ಕಂಡಕ್ಟರ್ ಆಗಿ ಕೆಲಸ ಮಾಡ್ತಿದ್ರು. ಕಳೆದ ಎರಡು ದಿನಗಳ ಹಿಂದೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವಾರದ ನಂತ್ರ ಡಿಪೋ ಸಿಬ್ಬಂದಿ  ಘಟನೆ ಬೆಳಕಿಗೆ ಬಂದಿದೆ. ಪಾವಗಡ ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪ ಕೇಳಿಬರುತ್ತಿದ್ದು, ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ: ದೀಪಕ್ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆಗೆ ಪೊಲೀಸರ ಬಿಗ್‌ಶಾಕ್‌

ತಮ್ಮ ಬಾಸ್ ಯಾರು ಎಂದು ಹೇಳಿಕೊಂಡ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ 45 ವರ್ಷದ ನಿತಿನ್ ನಬಿನ್ ದಾಖಲೆ

ಬಿಜೆಪಿಯಲ್ಲಿ ಮುಳುಗುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments