Webdunia - Bharat's app for daily news and videos

Install App

ಮತದಾನದ ಜಾಗೃತಿ ಮೂಡಿಸಿದ KSRTC

Webdunia
ಬುಧವಾರ, 12 ಏಪ್ರಿಲ್ 2023 (16:30 IST)
ಕೆ ಎಸ್ ಆರ್ ಟಿ ಸಿ ಟಿಕೆಟ್'ನಲ್ಲಿ 'ತಪ್ಪದೇ ಮತದಾನ' ಮಾಡುವಂತೆ ಜಾಗೃತಿ ಮೂಡಿಸಲಾಗಿದೆ.ಮೇ.10 ರಂದು ವಿಧಾನಸಭೆ ಚುನಾವಣೆ ಹಿನ್ನೆಲೆ ಕೆ ಎಸ್ ಆರ್ ಟಿ ಸಿ  ಟಿಕೆಟ್ ನಲ್ಲಿ ತಪ್ಪದೇ ಮತದಾನ ಮಾಡಿ ಎಂಬುದಾಗಿ ಮುದ್ರಿಸುವ ಮೂಲಕ ಮತದಾನದ ಬಗ್ಗೆ ಜಾಗೃತಿ  ಮೂಡಿಸಲಾಗಿದೆ.
 
ಕಳೆದ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ KSRTC ನಿಗಮದಿಂದ ಮತದಾನ ಜಾಗೃತಿ ಮೂಡಿಸಿತ್ತು .ವಿವಿಧ ಬಗೆಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತ ಕೊಟೇಶನ್ ಗಳನ್ನು ಟಿಕೆಟ್ ನಲ್ಲಿ ಮುದ್ರಿಸಲಾಗಿತ್ತು.ಇದೀಗ ಮತದಾನ ಜಾಗೃತಿ ಮೂಡಿಸಲು ksrtc ಟಿಕೆಟ್ ನಲ್ಲಿ ತಪ್ಪದೆ ಮತದಾನ ಮಾಡಿ ಎಂಬ ಸಂದೇಶ ಜನರಿಗೆ ಕೆ ಎಸ್ ಆರ್‌ಟಿಸಿ ತಲುಪಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments