Webdunia - Bharat's app for daily news and videos

Install App

ಮತದಾನದ ಜಾಗೃತಿ ಮೂಡಿಸಿದ KSRTC

Webdunia
ಬುಧವಾರ, 12 ಏಪ್ರಿಲ್ 2023 (16:30 IST)
ಕೆ ಎಸ್ ಆರ್ ಟಿ ಸಿ ಟಿಕೆಟ್'ನಲ್ಲಿ 'ತಪ್ಪದೇ ಮತದಾನ' ಮಾಡುವಂತೆ ಜಾಗೃತಿ ಮೂಡಿಸಲಾಗಿದೆ.ಮೇ.10 ರಂದು ವಿಧಾನಸಭೆ ಚುನಾವಣೆ ಹಿನ್ನೆಲೆ ಕೆ ಎಸ್ ಆರ್ ಟಿ ಸಿ  ಟಿಕೆಟ್ ನಲ್ಲಿ ತಪ್ಪದೇ ಮತದಾನ ಮಾಡಿ ಎಂಬುದಾಗಿ ಮುದ್ರಿಸುವ ಮೂಲಕ ಮತದಾನದ ಬಗ್ಗೆ ಜಾಗೃತಿ  ಮೂಡಿಸಲಾಗಿದೆ.
 
ಕಳೆದ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ KSRTC ನಿಗಮದಿಂದ ಮತದಾನ ಜಾಗೃತಿ ಮೂಡಿಸಿತ್ತು .ವಿವಿಧ ಬಗೆಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತ ಕೊಟೇಶನ್ ಗಳನ್ನು ಟಿಕೆಟ್ ನಲ್ಲಿ ಮುದ್ರಿಸಲಾಗಿತ್ತು.ಇದೀಗ ಮತದಾನ ಜಾಗೃತಿ ಮೂಡಿಸಲು ksrtc ಟಿಕೆಟ್ ನಲ್ಲಿ ತಪ್ಪದೆ ಮತದಾನ ಮಾಡಿ ಎಂಬ ಸಂದೇಶ ಜನರಿಗೆ ಕೆ ಎಸ್ ಆರ್‌ಟಿಸಿ ತಲುಪಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments