Webdunia - Bharat's app for daily news and videos

Install App

ಬಸ್ ಚಲಾಯಿಸಲು ಪರದಾಡಿದ KSRTC ಡ್ರೈವರ್

Webdunia
ಮಂಗಳವಾರ, 22 ಆಗಸ್ಟ್ 2023 (18:11 IST)
ಬಸ್ ಚಾಲಕ ಮದ್ಯ ಕುಡಿದು, ಬಸ್ ಓಡಿಸಲು ಸಾಧ್ಯವಾಗದೆ ದಾರಿ ಮಧ್ಯೆಯೇ ಬಸ್ ನಿಲ್ಲಿಸಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯಲ್ಲಿ ನಡೆದಿದೆ. ಬಸ್ ಚಲಾಯಿಸಲು ಸಾಧ್ಯವಾಗದೆ ಹ್ಯಾಂಡ್ ಪೋಸ್ಟ್ ಬಳಿ ಚಾಲಕ ಬಸ್ ನಿಲ್ಲಿಸಿದ್ದಾನೆ. KSRTC ಬಸ್ ಚಾಲಕ ಗೋಪಾಲ ಕೃಷ್ಣನ ನಡವಳಿಕೆಯಿಂದ ಪ್ರಯಾಣಿಕರು ಎಚ್ಚೆತ್ತುಕೊಂಡಿದ್ದಾರೆ. ಬಸ್ ನಿಲ್ಲಿಸುತ್ತಿದಂತೆ ಪ್ರಯಾಣಿಕರು ಚಾಲಕನಿಗೆ ತರಾಟೆ ತೆಗೆದುಕೊಂಡಿದ್ದಾರೆ. ಬಸ್​​ನಲ್ಲಿ‌ 50 ಕ್ಕೂ ಹೆಚ್ಚು ಜನರು ಮೈಸೂರಿಗೆ ಪ್ರಯಾಣ ಮಾಡಬೇಕಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments