ಶಿವರಾತ್ರಿ ಹಬ್ಬಕ್ಕೆ ಗುಡ್ ನ್ಯೂಸ್ ಕೊಟ್ಟ KSRTC

geetha
ಮಂಗಳವಾರ, 5 ಮಾರ್ಚ್ 2024 (14:25 IST)
ಬೆಂಗಳೂರು-ಮಾರ್ಚ್ 8ರಂದು ಶಿವರಾತ್ರಿ 9 ಮತ್ತು10 ರಂದು ವಾರಾತ್ಯಂದ ಸಾಲು ಸಾಲು ರಜೆ ಹಿನ್ನೆಲೆ ಹೆಚ್ಚುವರಿಗೆ ಬಸ್ ನಿಗಮ ಬಿಟ್ಟಿದೆ.ಕೆಎಸ್ಆರ್ ಟಿಸಿ ಯಿಂದ 1500 ವಿಶೇಷ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ನಡೆಸಲಾಗಿದೆ.ಮಾರ್ಚ್ 7 ರಿಂದ ಮಾರ್ಚ್ 10ರವರೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.

ರಿಟರ್ನ್ ಜರ್ನಿಗೆ ಮಾರ್ಚ್ 10 ರಿಂದ 11 ರಂದು ಹೆಚ್ಚುವರಿ ಬಸ್ ಗಳ ಸೇವೆ ಇರಲಿದೆ.ರಾಜ್ಯ ಮತ್ತು ಅಂತರರಾಜ್ಯ ಸ್ಥಳಗಳಿಗೆ ವಿಶೇಷ ಬಸ್ ಕಾರ್ಯಚರಣೆ ನಡೆಸಿದೆ.ವಾಪಸ್ ಬರುವ ಪ್ರಯಾಣಿಕರಿಗೂ  ವಿಶೇಷ ವಾಹನಗಳು ಕಾರ್ಯಚರಣೆ ನಡೆಸಲಿದೆ.
 
ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ,ಶಿವಮೊಗ್ಗ, ಹಾಸನ, ಮಂಗಳೂರುಕುಂದಾಪುರ, ಶೃಂಗೇರಿ,ಹೊರನಾಡು,ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ ,ತಿರುಪತಿ, ವಿಜಯವಾಡ, ಹೈದರಾಬಾದ್ ಸೇರಿದಂತೆ ವಿವಿಧ ಭಾಗಗಳಿಗೆ ವಿಶೇಷ ಬಸ್ ಕಾರ್ಯಚರಣೆ ನಡೆಸಲಿದೆ.ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ,ಮಡಿಕೇರಿ ಮಾರ್ಗಗಳಿಗೆ ಬಸ್ ಗಳು ಕಾರ್ಯಚರಣೆ ನಡೆಸಲಿದೆ.

ಟಿಕೆಟ್ ಬುಕಿಂಗ್ ಗೆ ಮುಂಗಡ ಆಸನಗಳನ್ನ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.ಕಾಯ್ದಿರಿಸಿರುವ ಟಿಕೆಟ್ ಮೇಲೆ ಕೊಟ್ಟಿರುವ ಪಿಕ್ಆಪ್ ಪಾಯಿಂಟ್ ಹೆಸರು ಗಮನಿಸಲು ಸೂಚನೆ ನೀಡಿದ್ದು,ಇ-ಟಿಕೆಟ್ ಬುಕಿಂಗ್ ನ್ನು www.ksrtc.karnataka.gov.in ವೆಬ್ ಮೂಲಕ ಮಾಡಬಹುದು.4 ಅಥವಾ 5 ಪ್ರಯಾಣಿಕರು ಅಡ್ವಾನ್ಸ್ ಟಿಕೆಟ್ ಬುಕ್ ಮಾಡಿದ್ರೆ 5ರಷ್ಟು ರಿಯಾಯಿತಿ ಇರಲಿದೆ.ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಬುಕ್ ಮಾಡಿದ್ರೆ 10% ರಿಯಾಯಿತಿ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments