Webdunia - Bharat's app for daily news and videos

Install App

ದಸರಾ ಹಬ್ಬದ ನೆಪ, ಕೆಎಸ್ಆರ್ ಟಿಸಿ, ಖಾಸಗಿ ಬಸ್ ಎಲ್ಲವೂ ದುಬಾರಿ ದುನಿಯಾ

Krishnaveni K
ಮಂಗಳವಾರ, 30 ಸೆಪ್ಟಂಬರ್ 2025 (09:59 IST)
ಬೆಂಗಳೂರು: ದಸರಾ ಹಬ್ಬ ನೆಪದಲ್ಲಿ ಕೆಎಸ್ಆರ್ ಟಿಸಿ ಮತ್ತು ಖಾಸಗಿ ಬಸ್ ದರ ಗಗನಕ್ಕೇರಿದೆ. ಊರಿಗೆ ತೆರಳುವವರಿಗೆ ಟಿಕೆಟ್ ಸಿಗುತ್ತಿಲ್ಲ, ಸಿಕ್ಕರೂ ಟಿಕೆಟ್ ದರ ಕೇಳಿದರೇ ಶಾಕ್ ಆಗುವಂತಿದೆ.

ಬೆಂಗಳೂರಿನಿಂದ ದಸರಾ ಹಬ್ಬದ ನಿಮಿತ್ತ ಇಂದಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ನಗರದಲ್ಲಿ ಇಂದಿನಿಂದ ಟ್ರಾಫಿಕ್ ಜಾಮ್ ಕೂಡಾ ಮಿತಿ ಮೀರುವ ಸಾಧ್ಯತೆಯಿದೆ. ಇದರ ನಡುವೆ ಟಿಕೆಟ್ ದರವೂ ದುಬಾರಿಯಾಗಿದೆ.


ಕೆಎಸ್ಆರ್ ಟಿಸಿ ಟಿಕೆಟ್ ದರ ದೂರ ಪ್ರಯಾಣಕ್ಕೆ 100 ರಿಂದ 200 ರೂ. ಏರಿಕೆ ಮಾಡಲಾಗಿದೆ. ಬೆಂಗಳೂರಿನಿಂದ ಮೈಸೂರಿನಗೆ 20 ರೂ.ಗಳಷ್ಟು ಏರಿಕೆ ಮಾಡಲಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ವಿಶೇಷ ಬಸ್ ಗಳನ್ನು ಹಾಕಲಾಗಿದ್ದು ಬೆಲೆ ಮಾತ್ರ 1500 ರೂ.ವರೆಗೆ ತಲುಪಿದೆ.

ಇನ್ನು, ಖಾಸಗಿ ಬಸ್ ಗಳದ್ದೂ ಇದೇ ಕತೆ. ಬೆಂಗಳೂರಿನಿಂದ ಬೆಳಗಾವಿಗೆ ಈ ಮೊದಲು 1200 ರೂ.ಗಳಿತ್ತು. ಆದರೆ ಈಗ 2500 ರೂ.ವರೆಗೆ ತಲುಪಿದೆ. ಬೆಂಗಳೂರಿನಿಂದ ಮಂಗಳೂರಿಗೆ ಈ ಮೊದಲು 1200 ರೂ.ಗಳಿತ್ತು. ಆದರೆ ಈಗ 1600 ರೂ.ಗಳಿಂದ 1800 ರೂ.ವರೆಗೆ ತಲುಪಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಯವರು ಹವಾಮಾನ ವರದಿ ತಪ್ಪದೇ ಗಮನಿಸಿ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments