Webdunia - Bharat's app for daily news and videos

Install App

ಪ್ರಯಾಣಿಕರಿಗೆ ಅಭಯ ಕೊಟ್ಟ ಕೆಎಸ್‌ಆರ್‌ಟಿಸಿ

Webdunia
ಗುರುವಾರ, 28 ಡಿಸೆಂಬರ್ 2023 (18:34 IST)
KSRTC ಬಸ್‌ಗಳು ಅಪಘಾತವಾಗಿ ಪ್ರಯಾಣಿಕರು ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮೊತ್ತವನ್ನು ಕೊಡಲು KSRTC ನಿರ್ಧರಿಸಲಾಗಿದೆ. ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತರ ಕುಟುಂಬಕ್ಕೆ  ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ 3ಲಕ್ಷವನ್ನು 10ಲಕ್ಷಕ್ಕೆ ಹೆಚ್ಚಿಸಿ ಆದೇಶವನ್ನ ಹೊರಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments