Select Your Language

Notifications

webdunia
webdunia
webdunia
webdunia

ಅಂತರ್ ರಾಜ್ಯ ಬಸ್ ಸಂಚಾರ ಆರಂಭಿಸಿದ ಕೆಎಸ್ ಆರ್ ಟಿಸಿ

ಅಂತರ್ ರಾಜ್ಯ ಬಸ್ ಸಂಚಾರ ಆರಂಭಿಸಿದ ಕೆಎಸ್ ಆರ್ ಟಿಸಿ
ಬೆಂಗಳೂರು , ಶುಕ್ರವಾರ, 25 ಜೂನ್ 2021 (09:15 IST)
ಬೆಂಗಳೂರು: ಅನ್ ಲಾಕ್ 2.0 ಜಾರಿಯಾದ ಬಳಿಕ ಇಂದಿನಿಂದ ಕೆಎಸ್ ಆರ್ ಟಿಸಿ ಅಂತರ್ ರಾಜ್ಯ ಬಸ್ ಸಂಚಾರ ಆರಂಭಿಸಲಿದೆ.


ಲಾಕ್ ಡೌನ್ ಬಳಿಕ ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಅಂತರ್ ರಾಜ್ಯ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಬೆಂಗಳೂರು, ಶಿವಮೊಗ್ಗ, ಮಂಗಳೂರಿನಿಂದ ಬಸ್ ಗಳು ಸಂಚರಿಸಲಿವೆ. ಮಹಾರಾಷ್ಟ್ರ, ಮುಂಬೈಗೂ ಬಸ್ ಸೇವೆ ಇರಲಿದೆ. ಮುಂಗಡವಾಗಿ ಬಸ್ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗಿದೆ.

ಇನ್ನು, ಬಿಎಂಟಿಸಿ ಕೂಡಾ ಈ ವಾರದಿಂದ ಬಸ್ ಸಂಚಾರ ಆರಂಭಿಸಿತ್ತು. ಇದೀಗ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಸಂಸ್ಥೆಗೆ ಆದಾಯ ಹರಿದುಬರುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗೆ ಫೈಟ್: ಹೈಕಮಾಂಡ್ ಬುಲಾವ್ ಸಾಧ್ಯೆತೆ