Webdunia - Bharat's app for daily news and videos

Install App

ಸಾರಿಗೆ ನೌಕರರ ಮುಷ್ಕರ: ಒಂದು ದಿನಕ್ಕೆ 21 ಕೋಟಿ ನಷ್ಟ!

Webdunia
ಸೋಮವಾರ, 25 ಜುಲೈ 2016 (13:14 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ಒಂದು ದಿನದಲ್ಲಿ ಸಾರಿಗೆ ಇಲಾಖೆಗೆ 21 ಕೋಟಿ ನಷ್ಟ ಸಂಭವಿಸುತ್ತದೆ ಎಂದು ಕೆಎಸ್‌ಆರ್‌ಟಿಸಿ ಡಿಸಿ ಇನಾಯಕ್ ಬಾಗ್ ಖಾನ್ ತಿಳಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 9 ಸಾವಿರ ಬಸ್‌ಗಳು ಸ್ಥಗಿತಗೊಂಡಿದೆ. ಮೆಜೆಸ್ಟಕ್, ಮೈಸೂರು ರಸ್ತೆ ಹಾಗೂ ಸ್ಯಾಟ್‌ಲೈಟ್ ನಿಲ್ದಾಣಗಳಿಂದ ತೆರಳಬೇಕಿದ್ದ 1200 ಬಸ್‌ಗಳ ಸಂಚಾರ ಆರಂಭವಾಗಿಲ್ಲದ ಕಾರಣ ಸಾರಿಗೆ ಇಲಾಖೆಗೆ ಬಾರಿ ನಷ್ಟ ಸಂಭವಿಸುತ್ತಿದೆ ಎಂದು ತಿಳಿಸಿದರು.
 
ಸಾರಿಗೆ ನೌಕರರ ಸಂಘಟನೆಗಳು 35 ಪ್ರತಿಶತ ವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರಕಾರಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದಿರುವ ಹಿನ್ನೆಲೆಯಲ್ಲಿ ಒಟ್ಟು 56 ಬಸ್‌ಗಳು ಜಖಂಗೊಂಡಿವೆ ಎಂದು ಕೆಎಸ್‌ಆರ್‌ಟಿಸಿ ಡಿಸಿ ಇನಾಯಕ್ ಬಾಗ್ ಖಾನ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments