ಕೂಡಲ ಸಂಗಮಕ್ಕೆ ನಾಳೆಯಿಂದ ಭಕ್ತರಿಗೆ ಪ್ರವೇಶ

Webdunia
ಭಾನುವಾರ, 4 ಜುಲೈ 2021 (20:25 IST)
ಕೊರೊನಾ ಲಾಕ್ ಡೌನ್ ಹಿನ್ನಲೆ ಕಳೆದ ಎರಡು ತಿಂಗಳನಿಂದ ಸಂಗಮನಾಥ ದೇವರಿಗೆ ದರ್ಶನ ಭಾಗ್ಯ ಬಂದ ಮಾಡಲಾಗಿತ್ತು. ಸರ್ಕಾರ ನಾಳೆ ಲಾಕ್ ಡೌನ್ ಓಪನ್ ಮಾಡಿದ ಹಿನ್ನಲೆ ದೇವಾಲಯಕ್ಕೂ ಅನುಮತಿ ದೂರಕಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರವಾಗಿದ್ದ ಕೂಡಲಸಂಗಮ ದ ಸಂಗಮನಾಥ ದರ್ಶನ ಸಿಗಲಿದೆ.ಅಭಿವೃದ್ಧಿ ಪ್ರಾಧಿಕಾರ ಮಂಡಳಿ ವತಿಯಿಂದ ಸಿಬ್ಬಂದಿ ಗಳ ಮೂಲಕ ಸ್ವಚ್ಚತಾ ಕಾರ್ಯ ನಡೆಯುತ್ತಿದೆ. ಪ್ರಮುಖ ಸಂಚಾರದಲ್ಲಿ ಸ್ಯಾನಿಟೆಜರ್ ಸಿಂಪಡಣೆ ಮಾಡಿ ಸ್ವಚ್ಚತಾ ಕಾರ್ಯ ಮಾಡಲಾಗುತ್ತದೆ. ಕೃಷ್ಣ, ಘಟಪ್ರಭಾ ಹಾಗೂ ಮಲ್ಲಪ್ರಭಾ ಮೂರು ನದಿಗಳ ಸಂಗಮ ಆಗಿರುವುದರಿಂದ ರಾಜ್ಯ ಹಾಗೂ ಪರ ರಾಜ್ಯದಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದರು.
ಕೊರೊನಾ ಹಿನ್ನಲೆ ಎಲ್ಲವೂ ಬಂದ ಆಗಿತ್ತು. ನಾಳೆ ಪ್ರಾರಂಭವಾದರೂ ಬೆಳ್ಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶ ಮಾಡಲಾಗಿದೆ. ತ್ರಿವೇಣಿ ಸಂಗಮ ನದಿಯಲ್ಲಿ ಸ್ಥಾನ ಮಾಡಲು ನಿಷೇಧ ಮಾಡಲಾಗಿದೆ.ನದಿಯ ದಡದಲ್ಲಿ ಸಿಬ್ಬಂದಿಗಳ ಕಾವಲು ಹಾಕಲಾಗಿದೆ.ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ ಹಾಗೂ ಸ್ಯಾನಿಟೆಜರ್ ಬಳಕೆ ಮಾಡಬೇಕು, ಸಾಮಾಜಿಕ ಅಂತರದಿಂದ ಸಂಗಮನಾಥನ ದರ್ಶನ ಪಡೆಯಬೇಕು ಎಂದು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ ಮಂಡಳಿ ಆಯುಕ್ತರಾದ ರಘುನಾಥ್ ಎ.ಇ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡು ಚುನಾವಣೆ: ಅಕ್ರಮವಾಗಿ ವೋಟ್ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ 10ವಿದೇಶಿ ಪ್ರಜೆಗಳು ಅರೆಸ್ಟ್‌

ಪ್ರಮಾಣ ವಚನಕ್ಕೆ ಆಹ್ವಾನಿಸಿದ ಸಿಎಂ ವಿಡಿ ಸತೀಶನ್‌ಗೆ ಶುಭಹಾರೈಸಿದ ರಾಜೀವ ಚಂದ್ರಶೇಖರ್‌

ನೀಟ್ NEET-UG ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಸಿಬಿಐ ಬಲೆಗೆ: ತನಿಖೆಯ ಮಹತ್ವದ ಬೆಳವಣಿಗೆಗಳು

ಟಿಟಿಡಿಗೆ ಎಲೆಕ್ಟ್ರಿಕ್ ಬಸ್ ಕೊಡುಗೆಯಾಗಿ ನೀಡಿದ ಚೆನ್ನೈ ಮೂಲದ ಭಕ್ತ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

ಮುಂದಿನ ಸುದ್ದಿ
Show comments