Webdunia - Bharat's app for daily news and videos

Install App

ಕೂಡಲ ಸಂಗಮಕ್ಕೆ ನಾಳೆಯಿಂದ ಭಕ್ತರಿಗೆ ಪ್ರವೇಶ

Webdunia
ಭಾನುವಾರ, 4 ಜುಲೈ 2021 (20:25 IST)
ಕೊರೊನಾ ಲಾಕ್ ಡೌನ್ ಹಿನ್ನಲೆ ಕಳೆದ ಎರಡು ತಿಂಗಳನಿಂದ ಸಂಗಮನಾಥ ದೇವರಿಗೆ ದರ್ಶನ ಭಾಗ್ಯ ಬಂದ ಮಾಡಲಾಗಿತ್ತು. ಸರ್ಕಾರ ನಾಳೆ ಲಾಕ್ ಡೌನ್ ಓಪನ್ ಮಾಡಿದ ಹಿನ್ನಲೆ ದೇವಾಲಯಕ್ಕೂ ಅನುಮತಿ ದೂರಕಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರವಾಗಿದ್ದ ಕೂಡಲಸಂಗಮ ದ ಸಂಗಮನಾಥ ದರ್ಶನ ಸಿಗಲಿದೆ.ಅಭಿವೃದ್ಧಿ ಪ್ರಾಧಿಕಾರ ಮಂಡಳಿ ವತಿಯಿಂದ ಸಿಬ್ಬಂದಿ ಗಳ ಮೂಲಕ ಸ್ವಚ್ಚತಾ ಕಾರ್ಯ ನಡೆಯುತ್ತಿದೆ. ಪ್ರಮುಖ ಸಂಚಾರದಲ್ಲಿ ಸ್ಯಾನಿಟೆಜರ್ ಸಿಂಪಡಣೆ ಮಾಡಿ ಸ್ವಚ್ಚತಾ ಕಾರ್ಯ ಮಾಡಲಾಗುತ್ತದೆ. ಕೃಷ್ಣ, ಘಟಪ್ರಭಾ ಹಾಗೂ ಮಲ್ಲಪ್ರಭಾ ಮೂರು ನದಿಗಳ ಸಂಗಮ ಆಗಿರುವುದರಿಂದ ರಾಜ್ಯ ಹಾಗೂ ಪರ ರಾಜ್ಯದಿಂದ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದರು.
ಕೊರೊನಾ ಹಿನ್ನಲೆ ಎಲ್ಲವೂ ಬಂದ ಆಗಿತ್ತು. ನಾಳೆ ಪ್ರಾರಂಭವಾದರೂ ಬೆಳ್ಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶ ಮಾಡಲಾಗಿದೆ. ತ್ರಿವೇಣಿ ಸಂಗಮ ನದಿಯಲ್ಲಿ ಸ್ಥಾನ ಮಾಡಲು ನಿಷೇಧ ಮಾಡಲಾಗಿದೆ.ನದಿಯ ದಡದಲ್ಲಿ ಸಿಬ್ಬಂದಿಗಳ ಕಾವಲು ಹಾಕಲಾಗಿದೆ.ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ ಹಾಗೂ ಸ್ಯಾನಿಟೆಜರ್ ಬಳಕೆ ಮಾಡಬೇಕು, ಸಾಮಾಜಿಕ ಅಂತರದಿಂದ ಸಂಗಮನಾಥನ ದರ್ಶನ ಪಡೆಯಬೇಕು ಎಂದು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರ ಮಂಡಳಿ ಆಯುಕ್ತರಾದ ರಘುನಾಥ್ ಎ.ಇ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments