Webdunia - Bharat's app for daily news and videos

Install App

ಕುಮಾರಧಾರ-ನೇತ್ರಾವತಿ ಸಂಗಮ: ನದಿ ನೀರಲ್ಲಿ ಜನರು ಮಾಡಿದ್ದೇನು?

Webdunia
ಶನಿವಾರ, 10 ಆಗಸ್ಟ್ 2019 (17:27 IST)
ನೇತ್ರಾವತಿ ಹಾಗೂ ಕುಮಾರಧಾರ ನದಿಗಳ ಸಂಗಮದಿಂದ ಭಕ್ತರ ಹರ್ಷೋದ್ಘಾರ ಮುಗಿಲುಮುಟ್ಟಿದೆ.

ಉಪ್ಪಿನಂಗಡಿ ದೇಗುಲದಲ್ಲಿ ನದಿಗಳ ಸಂಗಮವಾಗಿದೆ.

ಶ್ರೀಕ್ಷೇತ್ರ ಸಹಸ್ರಲಿಂಗೇಶ್ವರನ ಸನ್ನಿಧಿಯಲ್ಲಿ ಕುಮಾರಧಾರ – ನೇತ್ರಾವತಿಗಳ ಸಂಗಮವಾಗಿದೆ.
ಸೇರಿದ್ದ ಸಹಸ್ರಾರು ಭಕ್ತರಿಂದ ಮುಗಿಲು ಮುಟ್ಟಿದೆ ಹರ್ಷೋದ್ಘಾರ.

ಉಪ್ಪಿನಂಗಡಿಯಲ್ಲಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳ ಸಂಗಮವಾಗಿದ್ದು, ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಗಂಗಾಪೂಜೆ ನೆರವೇರಿಸಲಾಗಿದೆ.

ಸಹಸ್ರಲಿಂಗೇಶ್ವರ ದೇವರಿಗೆ ಸಂಗಮ ಅಭಿಷೇಕ ಹಾಗೂ ಪೂಜೆ ಮಾಡಲಾಗಿದೆ.

ಮಹಾಕಾಳಿ ದೇಗುಲದ ಎದುರು ಭಾಗದಿಂದ ಬಂದಿದ್ದ ನೇತ್ರಾವತಿ ನದಿ ನೀರು ಹಿಂದಿನ ಭಾಗದಿಂದ ಬಂದಿದ್ದ ಕುಮಾರಧಾರ ನದಿ ನೀರಿನೊಂದಿಗೆ ಸೇರಿ ಸಂಗಮವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ದಕ್ಷಿಣ ಕಾಶಿಯೆಂದೇ ಪರಿಚಿತವಾಗಿದೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments