ತಂದೆಯೇ ಪಿಎಂ ಸ್ಥಾನ ಬಿಟ್ಟ ಬಂದಿರುವಾಗ ಮಗನಾಗಿ ನಾನು ಸಿಎಂ ಸ್ಥಾನ ಬಿಡಲು ಹಿಂದೇಟು ಹಾಕ್ತೀನಾ - ಕಾಂಗ್ರೆಸ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ಸಿಎಂ

Webdunia
ಗುರುವಾರ, 31 ಜನವರಿ 2019 (07:57 IST)
ಬೆಂಗಳೂರು : ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ ತಂದೆಯೇ ಪಿಎಂ ಸ್ಥಾನ ಬಿಟ್ಟ ಬಂದಿರುವಾಗ ಮಗನಾಗಿ ನಾನು ಸಿಎಂ ಸ್ಥಾನ ಬಿಡಲು ಹಿಂದೇಟು ಹಾಕ್ತೀನಾ  ಎಂದು  ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.

ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಜನರಿಗೆ ಮೋಸ ಮಾಡಿ ನಾನು ಏನು ಸಾಧನೆ ಮಾಡಲಿ? ಸಿಎಂ ಸ್ಥಾನ ಬಿಡಲು ನನಗೆ ಕಷ್ಟ ಏನಿಲ್ಲ ಅಧಿಕಾರದಲ್ಲಿ ಶಾಶ್ವತವಾಗಿ ಇರೋದಕ್ಕೆ ಆಗುತ್ತಾ? 16 ಸೀಟು ಪಡೆದು ನನ್ನ ತಂದೆಯವರು ಪ್ರಧಾನಿಯಾಗಿದ್ದರು. ಬಳಿಕ ಸುಲಭವಾಗಿ ತಂದೆ ಸ್ಥಾನವನ್ನು ಬಿಟ್ಟು ಬಂದಿದ್ದಾರೆ. ಅಂತವರ ಮಗನಾಗಿ ಸಿಎಂ ಸ್ಥಾನ ಬಿಡಲು ನಾನು ಹಿಂದೇಟು ಹಾಕುತ್ತೇನಾ ಎಂದು ಹೇಳಿದ್ದಾರೆ.

 

ಬೆಂಗಳೂರಿನಲ್ಲಿ 12 ವರ್ಷಗಳಿಂದ ನಿಂತಿದ್ದ ಕೆಲಸವನ್ನು ನಾನು ಪ್ರಾರಂಭ ಮಾಡಿದ್ದೇನೆ. ಎಷ್ಟು ದಿನ ಇಂತಹ ಮಾತು ನಾನು ಸಹಿಸಿಕೊಳ್ಳಲಿ. ಸರ್ಕಾರದಲ್ಲಿ ಕೆಲಸವಾಗಿಲ್ಲ ಅಂತ ಪಾಪ ಯಾರೋ ಒಬ್ಬರು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ 1 ಲಕ್ಷ ಕೋಟಿ ರೂ. ಯೋಜನೆ ಕೊಟ್ಟಿರುವುದು ಅವರಿಗೆ ಗೊತ್ತಿಲ್ಲವೆಂದು ಅನಿಸುತ್ತದೆ ಎಂದು ಸಿಎಂ ಶಾಸಕ ಎಸ್.ಟಿ.ಸೋಮಶೇಖರ್ ಹೆಸರನ್ನು ಹೇಳದೇ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ಮೆಹಂಗಾಯ್ ಮ್ಯಾನ್, ಪ್ರತಿದಿನ ಪೆಟ್ರೋಲ್ ಬೆಲೆ ಹೆಚ್ಚಿಸಿ ಪಿಕ್ ಪಾಕೆಟ್: ರಣದೀಪ್ ಸುರ್ಜೇವಾಲ, ಡಿಕೆಶಿ ಜಂಟಿ ಹೇಳಿಕೆ

ಮಗುವಿಗಾಗಿ ಈ ಬಡ ತಂದೆ ಸೈಕಲ್ ನಲ್ಲಿ ಮಾಡಿದ ಸೀಟ್ ಯಾವ ಕಾರ್ ಗೂ ಕಮ್ಮಿಯಿಲ್ಲ ಗುರೂ.. Video

Video: ಕೊಯಮತ್ತೂರಿನಲ್ಲಿ ಬಾಲಕಿ ರೇಪ್ ಕೇಸ್: ಪತ್ರಿಕಾಗೋಷ್ಠಿಯಲ್ಲಿ ಪೊಲೀಸರು ಜೋಕ್ ಮಾಡಿದ್ದು ನಿಜಾನಾ

ಬಿಲಾಸ್ಪುರ ರೈಲ್ವೆ ನಿಲ್ದಾಣದಲ್ಲಿ ಬಿಸಿಲ ಬೇಗೆ ತಣಿಸಲು ಮಾಡಿದ ಐಡಿಯಾ ನೋಡಿದ್ರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments