ಮಸ್ಕಿ ಉಪಚುನಾವಣೆ ಗೆಲ್ಲಲು ಬಿಜೆಪಿ ಮಾಡುತ್ತಿದ್ದ ತಂತ್ರದ ವಿರುದ್ಧ ಹೆಚ್.ಡಿ.ಕೆ ಆಕ್ರೋಶ

Webdunia
ಸೋಮವಾರ, 22 ಮಾರ್ಚ್ 2021 (12:19 IST)
ಬೆಂಗಳೂರು : ಮಸ್ಕಿ ಉಪಚುನಾವಣೆ ಗೆಲ್ಲಲು ಬಿಜೆಪಿ ತಂತ್ರ ಮಾಡುತ್ತಿದ್ದ ಹಿನ್ನಲೆಯಲ್ಲಿ  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ. ಜನರು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ಮಸ್ಕಿ ಅಭಿವೃದ್ಧಿಗೆ ಬಿಜೆಪಿಗೆ ವೋಟ್ ಹಾಕಿ ಅಂತಾರೆ. 2 ವರ್ಷದಿಂದ ಏಕೆ ಮಸ್ಕಿ ಅಭಿವೃದ್ಧಿ ಮಾಡಿಲ್ಲ? ಮಸ್ಕಿ ಅಭಿವೃದ್ಧಿ ಮಾಡದೇ ಏನು ಮಾಡ್ತಿದ್ರು? ಎಂದು ಪ್ರಶ್ನಿಸಿದ್ದಾರೆ.

ಕೊರೊನಾ ವಿಚಾರದಲ್ಲಿ ಆಟವಾಡಬೇಡಿ. ನಿಮಗಿಷ್ಟ ಬಂದಂತೆ ಮಾರ್ಗಸೂಚಿ ಬದಲಿಸಬೇಡಿ. ರಾಜ್ಯದ ಜನತೆಯನ್ನು ಗೊಂದಲಕ್ಕೆ ದೂಡಬೇಡಿ ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೊನಾಲ್ಡ್‌ ಟ್ರಂಪ್ ವಾರ್ನಿಂಗ್‌ ಬೆನ್ನಲ್ಲೇ ಇರಾನ್‌ಗೆ ಮತ್ತೆ ಶಾಕ್‌ ನೀಡಿದ ಅಮೆರಿಕಾ-ಇಸ್ರೇಲ್‌

Karnataka Weather: ಬಿಸಿಲ ಝಳಕ್ಕೆ ಸುಸ್ತಾಗಿರುವ ಜನತೆ ಇಂದು ಮಳೆಯನ್ನು ನಿರೀಕ್ಷಸಬಹುದಾ, ಇಲ್ಲಿದೆ ವರದಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ದೀದಿ ವಿರುದ್ಧ ಮೋದಿ ಕೆಂಡ: ಕಾರಣವೇನು ಗೊತ್ತಾ

ಏಲ್‌ಪಿಜಿ ದರ ಏರಿಕೆ, ವಿಶ್ವಮಟ್ಟದಲ್ಲಿ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ

ಪಶ್ಚಿಮ ಏಷ್ಯಾ ಸಂಘರ್ಷ: ಮಂಗಳೂರಿನಿಂದ ಹೊರಡಬೇಕಿದ್ದ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬದಲಾವಣೆ

ಮುಂದಿನ ಸುದ್ದಿ
Show comments