ಕಾಂಗ್ರೆಸ್‌ನದ್ದು ನರಸತ್ತ ರಾಜಕಾರಣ - ಹೆಚ್.ಡಿ.ಕುಮಾರಸ್ವಾಮಿ

Webdunia
ಮಂಗಳವಾರ, 27 ಮಾರ್ಚ್ 2018 (11:59 IST)
ಮಂಡ್ಯ : ನಿಮಗೆ ತಾಕತ್ತಿದ್ದರೆ ದಲಿತರನ್ನು ಮುಖ್ಯಮಂತ್ರಿ ಮಾಡಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.


ಮಳವಳ್ಳಿಯ ವಿಕಾಸಪರ್ವ ಯಾತ್ರೆಯಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು,’ ಹಿರಿಯ ಕಾಂಗ್ರೆಸ್ಸಿಗರಾದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್ ಅವರನ್ನು ತುಳಿದು ಮುಖ್ಯಮಂತ್ರಿ ಆಗಿದ್ದೀರಾ, ನಿಮಗೆ ತಾಕತ್ತಿದ್ರೆ ದಲಿತರನ್ನು ಸಿಎಂ‌‌ ಮಾಡಿ ಎಂದು ಸವಾಲ್ ಹಾಕಿದರು.

ಇಡೀ ರಾಜ್ಯದಲ್ಲಿ ದಲಿತರು ಬೀದಿಗಿಳಿದು ಪ್ರತಿಭಟಿಸಿದರೂ ಕ್ಯಾರೇ ಎನ್ನಲಿಲ್ಲ. ಪರಮೇಶ್ವರ್ ಕೇವಲ ಸಚಿವರನ್ನಾಗಿ ಮಾಡಲು ಕಣ್ಣೀರು ಹಾಕಿಸಿರುವ ನೀವು ನಮಗೆ ಬುದ್ಧಿವಾದ ಹೇಳ್ತೀರಾ ನಾಚಿಕೆಯಾಗಬೇಕು ನಿಮಗೆ ಎಂದು ತರಾಟೆಗೆ ತೆಗೆದುಕೊಂಡರಲ್ಲದೇ ವಲಸಿಗರಿಂದ ಕಾಂಗ್ರೆಸ್ ಪಕ್ಷ ಹೈಜಾಕ್‌ ಆಗಿದ್ದು, ಮೂಲ‌ ಕಾಂಗ್ರೆಸ್ ನಾಯಕರ‌ ಮೂಲೆ ಗುಂಪು ಮಾಡಲಾಗುತ್ತಿದೆ. ಕಾಂಗ್ರೆಸ್‌ನದ್ದು ನರಸತ್ತ ರಾಜಕಾರಣ’ ಎಂದು ವಾಗ್ದಾಳಿ ನಡೆಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಕಜಕಿಸ್ತಾನ: ರಸ್ತೆ ಅಪಘಾತದಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ರಾಹುಲ್ ಗಾಂಧಿ ಭೇಟಿ ಬಳಿಕ ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಮಹತ್ವದ ಹೇಳಿಕೆ

10 ನಿಮಿಷಗಳ ಡೆಲಿವರಿ ಗಡುವಿಗೆ ಇನ್ಮುಂದೆ ಬ್ರೇಕ್‌, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments