Webdunia - Bharat's app for daily news and videos

Install App

ರಾಜ್ಯದಲ್ಲಿ ಚಿಲ್ಲರೆ ರಾಜಕಾರಣ ನಡೆಯುತ್ತಿದೆ- ಹೆಚ್ ಡಿ.ಕೆ

Webdunia
ಮಂಗಳವಾರ, 22 ಅಕ್ಟೋಬರ್ 2019 (11:58 IST)
ಹಾಸನ : ರಾಜ್ಯದಲ್ಲಿ ಚಿಲ್ಲರೆ ರಾಜಕಾರಣ ನಡೆಯುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.




ಸಿಎಂ ಯಾದಗಿರಿ ಭೇಟಿಯ ವೇಳೆ ಪ್ರತಿಭಟನೆ ಮಾಡಲಾಗಿತ್ತು. ಧರಣಿ ನಿರತ ಕಾರ್ಯಕರ್ತರಿಗೆ ಚಿತ್ರಹಿಂಸೆ ನೀಡಲಾಗ್ತಿದೆ. ಅನರ್ಹ ಶಾಸಕರು ಶಾಸಕರೆಂದು ಸಿಎಂಗೆ ಪತ್ರ ಕೊಡುತ್ತಾರೆ. ಆ ಪತ್ರಕ್ಕೆ ಸಿಎಂ 200-300 ಕೋಟಿ ರೂ ಬಿಡುಗಡೆ ಮಾಡ್ತಾರೆ. ಜನರ ತೆರಿಗೆ ಹಣ ಇಷ್ಟಾನುಸಾರ ಖರ್ಚು ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.


ನಮ್ಮ ಮನೆ ಮೇಲೆ ಐಟಿ ದಾಳಿ ನಡೆಯಲಿ. ಐಟಿ ಅಧಿಕಾರಿಗಳು ಬರಲಿ ಎಂದು ನಾನು ಕಾಯುತ್ತಿದ್ದೇನೆ, ಮನೆಯಲ್ಲಿ ಯಡಿಯೂರಪ್ಪ ಅವರ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ರ ಇಟ್ಟುಕೊಂಡಿದ್ದೇನೆ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments