ರಾಜ್ಯದಲ್ಲಿ ಚಿಲ್ಲರೆ ರಾಜಕಾರಣ ನಡೆಯುತ್ತಿದೆ- ಹೆಚ್ ಡಿ.ಕೆ

Webdunia
ಮಂಗಳವಾರ, 22 ಅಕ್ಟೋಬರ್ 2019 (11:58 IST)
ಹಾಸನ : ರಾಜ್ಯದಲ್ಲಿ ಚಿಲ್ಲರೆ ರಾಜಕಾರಣ ನಡೆಯುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ.




ಸಿಎಂ ಯಾದಗಿರಿ ಭೇಟಿಯ ವೇಳೆ ಪ್ರತಿಭಟನೆ ಮಾಡಲಾಗಿತ್ತು. ಧರಣಿ ನಿರತ ಕಾರ್ಯಕರ್ತರಿಗೆ ಚಿತ್ರಹಿಂಸೆ ನೀಡಲಾಗ್ತಿದೆ. ಅನರ್ಹ ಶಾಸಕರು ಶಾಸಕರೆಂದು ಸಿಎಂಗೆ ಪತ್ರ ಕೊಡುತ್ತಾರೆ. ಆ ಪತ್ರಕ್ಕೆ ಸಿಎಂ 200-300 ಕೋಟಿ ರೂ ಬಿಡುಗಡೆ ಮಾಡ್ತಾರೆ. ಜನರ ತೆರಿಗೆ ಹಣ ಇಷ್ಟಾನುಸಾರ ಖರ್ಚು ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.


ನಮ್ಮ ಮನೆ ಮೇಲೆ ಐಟಿ ದಾಳಿ ನಡೆಯಲಿ. ಐಟಿ ಅಧಿಕಾರಿಗಳು ಬರಲಿ ಎಂದು ನಾನು ಕಾಯುತ್ತಿದ್ದೇನೆ, ಮನೆಯಲ್ಲಿ ಯಡಿಯೂರಪ್ಪ ಅವರ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ರ ಇಟ್ಟುಕೊಂಡಿದ್ದೇನೆ ಎಂದು ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ರೈಲು ಪ್ರಯಾಣ ವೇಳೆ ಆಹಾರ ಖರೀದಿಸಿ ತಿನ್ನುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಒಡಿಶಾದಲ್ಲಿ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದ ಬಿಲ್ಡರ್ಸ್‌, 6 ಮಂದಿ ಸಾವು

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

ಮುಂದಿನ ಸುದ್ದಿ
Show comments