ಮಂಡ್ಯ : ಇವರ ಕುಟುಂಬದವರು ಎಲ್ಲಾ ಕಡೆ ಸ್ಪರ್ಧೆ ಮಾಡುತ್ತಿದ್ದಾರೆ. ಅವರೆಲ್ಲಾ ದ್ವೇಷದಿಂದ ಸ್ಪರ್ಧೆ ಮಾಡುತ್ತಿದ್ದಾರಾ? ಅಥವಾ ವಿರೋಧ ಪಕ್ಷದವರ ಮೇಲೆ ಪ್ರೀತಿಯಿದ್ದು ಅವರು ಗೆಲ್ಲಲಿ ಎಂದು ನಿಂತುಕೊಂಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ.