Webdunia - Bharat's app for daily news and videos

Install App

ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಹುಚ್ಚರಾಗಿದ್ದಾರೆ- ಈಶ್ವರಪ್ಪ ವಾಗ್ದಾಳಿ

Webdunia
ಸೋಮವಾರ, 7 ಅಕ್ಟೋಬರ್ 2019 (09:38 IST)
ದಾವಣಗೆರೆ : ನೆರೆ ಪರಿಹಾರದ ಬಗ್ಗೆ ಟೀಕೆ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಹುಚ್ಚರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.




ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಳಲು ಬಯಸುತ್ತೇನೆ. ನೀವು ಸಿಎಂ ಆದಾಗ ನಾವು ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡಿದ್ದೇವು. ನಿನ್ನೆವರೆಗೂ ಪರಿಹಾರ ಬಂದಿಲ್ಲ ಎಂದು ಆರೋಪ ಮಾಡುತ್ತಾ ಬಂದಿರಿ. ಈಗ ಕೇಂದ್ರ ಸರ್ಕಾರವು ನರೆ ಪರಿಹಾರ ನೀಡಿದೆ. ಆದರೆ ನೀವು ಇಷ್ಟೇನಾ ಎಂದು ಕೇಳುತ್ತಿರಾ ಎಂದು ಕೆ.ಎಸ್.ಈಶ್ವರಪ್ಪ ಕುಮಾರಸ್ವಾಮಿಗೆ ವ್ಯಂಗ್ಯ ಮಾಡಿದ್ದಾರೆ.


ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭಾ ವಿರೋಧ ಪಕ್ಷದ ಸ್ಥಾನಕ್ಕೆ ಪ್ರಯತ್ನ ಪಡುತ್ತಿದ್ದಾರೆ. ಇತ್ತ ಸಿದ್ದರಾಮಯ್ಯ ಅವರು ಕೂಡ ವಿಪಕ್ಷ ಸ್ಥಾನ ಪಡೆಯಲು ಮುಂದಾಗುತ್ತಿದ್ದಾರೆ. ಟೀಕೆ ಮಾಡ ಬೇಕು, ವಿರೋಧ ಸ್ಥಾನ ಸಿಗುತ್ತೋ ಇಲ್ಲವೂ ಎಂದು ವಿಲಿ ವಿಲಿ ಒದ್ದಾಡುತ್ತಿದ್ದಾರೆ. ಈಗ ಆರ್ಥಿಕ ಸ್ಥಿತಿ ಬಗ್ಗೆ ಮಾತನಾಡುತ್ತಿದ್ದಾರೆ. ಹೇಗಾದರೂ ಮಾಡಿ ಬಿಜೆಪಿ ವಿರುದ್ಧ ಟೀಕೆ ಮಾಡ ಬೇಕೆಂದು ಈಗ ಹೀಗೆ ಮಾಡುತ್ತಿದ್ದಾರೆ ಎಂದು ಅವರು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments