Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

Webdunia
ಮಂಗಳವಾರ, 27 ಏಪ್ರಿಲ್ 2021 (11:41 IST)
ಬೆಂಗಳೂರು : ಭೂಮಿ ಮಾರಾಟ ವಿಚಾರದಲ್ಲಿ ಬಿಜೆಪಿ ಸರ್ಕಾರದ ಮೇಲೆ ಮಾಜಿ ಸಿಎಂ ಕುಮಾರಸ್ವಾಮಿ ಆರೋಪದ ಮಳೆ ಸುರಿದಿದ್ದಾರೆ.

ಮೈತ್ರಿ ಸರ್ಕಾರದ ಮೇಲೆ ಕಿಕ್ ಬ್ಯಾಕ್ ಆರೋಪ ಮಾಡಿದ್ದರು. ಭೂಮಿ ಮಾರಾಟ ವಿರೋಧಿಸಿ ಹೋರಾಟ ಮಾಡಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಸದ್ದಿಲ್ಲದೆ ಭೂಮಿ ಮಾರಿದೆ. ವಿರೋಧ ಪಕ್ಷದಲ್ಲಿದ್ದಾಗ ಭೂಮಿ ಮಾರಾಟಕ್ಕೆ ವಿರೋಧಿಸಿದ್ರೆ. ಆಡಳಿತಕ್ಕೆ ಬಂದಾಗ ನೀವು ಭೂಮಿ ಮಾರಾಟ ಮಾಡಿದ್ದೀರಿ. ಕದ್ದುಮುಚ್ಚಿ ಭೂಮಿ ಮಾರುವುದು ಬಿಜೆಪಿ ಸಂಸ್ಕೃತಿನಾ? ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಜಿಂದಾಲ್ ವಿರುದ್ಧ ಆನಂದ್ ಸಿಂಗ್ ಪತ್ರ ಬರೆದಿದ್ದರು. ಕಾಂಗ್ರೆಸ್ ಶಾಸಕರಾಗಿದ್ದಾಗ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಜಿಂದಾಲ್ ಈಸ್ಟ್ ಇಂಡಿಯಾ ಕಂಪೆನಿ ಎಂದು ಹೇಳಿದ್ದರು. ಈಗ ಸಚಿವರಾದ ಬಳಿಕ ಹೇಗೆ ಭೂಮಿ ಮಾರಿದ್ದಾರೆ? ಹೆಚ್.ಕೆ.ಪಾಟೀಲ್ ಕೂಡ ಭೂಮಿ ಮಾರಾಟ ವಿರೋಧಿಸಿದ್ದರು. ಮೈತ್ರಿ ಸರ್ಕಾರದ ಭಾಗವಾಗಿದ್ದರೂ ವಿರೋಧ ಮಾಡಿದ್ದರು. ಈಗ ಹೆಚ್.ಕೆ.ಪಾಟೀಲ್ ಏನು ಮಾಡುತ್ತಿದ್ದಾರೆಂದು ಪ್ರಶ್ನೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ  ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments