Webdunia - Bharat's app for daily news and videos

Install App

C.T ರವಿ ಸೋಲಿಗೆ ಕುಮಾರಸ್ವಾಮಿ ಸಂಭ್ರಮ

Webdunia
ಸೋಮವಾರ, 15 ಮೇ 2023 (19:30 IST)
ತನಗೆ ಟಿಕೆಟ್​ ಕೈ ತಪ್ಪಲು ಮಾಜಿ ಶಾಸಕ C.T ರವಿ ಕಾರಣವೆಂದು ದೂರುತ್ತಿದ್ದ ಮಾಜಿ ಶಾಸಕ M.P ಕುಮಾರಸ್ವಾಮಿ C.T ರವಿ ಸೋಲನ್ನು ಸಂಭ್ರಮಿಸಿದ್ದಾರೆ.. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಮಾತನಾಡಿದ M.P ಕುಮಾರಸ್ವಾಮಿ, C.T ರವಿ ನನ್ನನ್ನ ಬಿಜೆಪಿಯಿಂದ ಕಳಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು. ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯತರ ಕ್ಷೇತ್ರ.. C.T ರವಿ ದತ್ತಮಾಲೆ, ಅಹಿತಕರ ಘಟನೆ ಇಟ್ಕೊಂಡು ಹೋದ್ರು, ಅದು ಇನ್ಮುಂದೆ ವರ್ಕ್​ ಆಗಲ್ಲ ಎಂದು ಲೇವಡಿ ಮಾಡಿದ್ರು. ಚಿಕ್ಕಮಗಳೂರಲ್ಲಿ ಒಕ್ಕಲಿಗರು ಇರೋದು ಆರೇ ಸಾವಿರ ಮತದಾರರು ಅಷ್ಟೆ.. ಮಾಜಿ ಸಿಎಂ B.S ಯಡಿಯೂರಪ್ಪ ಸ್ವಿಚ್ ಆಫ್ ಮಾಡಲಿಲ್ಲ, ಮಾಡಿದ್ರೆ ಬಿಜೆಪಿಗೆ 50 ಸೀಟ್ ಅಷ್ಟೆ ಬರ್ತಿತ್ತು.. ಜೆಡಿಎಸ್​ನಲ್ಲಿ ಬೂತ್ ಕಮಿಟಿ, ಪಕ್ಷ ಸಂಘಟನೆ ಇರಲಿಲ್ಲ, ಹಾಗಾಗಿ ನಾನು ಸೋತೆ.. ಎಲ್ಲಾ ಸರಿ ಮಾಡಿಕೊಂಡು ಚುನಾವಣೆ ಮಾಡೋದು ಆಗ್ತಿರಲಿಲ್ಲ, ಕಷ್ಟವಾಗಿತ್ತು.. ಮುಂದೆ ಎಲ್ಲಾ ಸರಿ ಮಾಡಿಕೊಂಡು ಜಿಲ್ಲಾ ಪಂಚಾಯಿತಿ​, ತಾಲೂಕು ಪಂಚಾಯಿತಿ ಎಲೆಕ್ಷನ್ ಮಾಡ್ತೀವಿ.. ಮೂಡಿಗೆರೆ ಬಿಜೆಪಿಗೆ ಜೀವ ತುಂಬಿದವನೇ ನಾನು ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments