ಕುಮಾರಸ್ವಾಮಿ ಸಿಎಂ ಆಗಿಲ್ಲಾಂದ್ರೆ ನಾಯಿಯೂ ಮೂಸುತ್ತಿರಲಿಲ್ಲ

Webdunia
ಶುಕ್ರವಾರ, 28 ಜೂನ್ 2019 (15:08 IST)
ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಆಗಿಲ್ಲದಿದ್ದರೆ ಅವರನ್ನು ನಾಯಿಯೂ ಮೂಸುತ್ತಿರಲಿಲ್ಲ. ಹೀಗಂತ ಬಿಜೆಪಿ ನಾಯಕ ಕಟು ಟೀಕೆ ಮಾಡಿದ್ದಾರೆ.

ಮುಖ್ಯಮಂತ್ರಿ ಆಗಿರುವ ಕಾರಣಕ್ಕೆ ಜನರು ತಮ್ಮ ಸಮಸ್ಯೆಗಳನ್ನು, ಕಷ್ಟಗಳನ್ನು ಹೇಳಿಕೊಳ್ಳಲು ಕುಮಾರಸ್ವಾಮಿಗೆ ಬಳಿಗೆ ಹೋಗುತ್ತಾರೆ. ಆದರೆ ಸಿಎಂ ಹೇಳಿಕೆ ನೀಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಷ್ಟಗಳನ್ನು ಹೇಳಿಕೊಳ್ಳಲು ಬಂದ ಜನರ ಮೇಲೆ ಲಾಠಿ ಚಾರ್ಜ್ ಮಾಡಿಸೋದಾಗಿ ಕುಮಾರಸ್ವಾಮಿ ಹೇಳಿರುವುದಕ್ಕೆ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮತ ಹಾಕಿಲ್ಲ ಎಂಬ ಕಾರಣಕ್ಕೆ ಬಾಯಿಗೆ ಬಂದ ಹಾಗೆ ಮಾತನಾಡಬಾರದು. ಕಾಂಗ್ರೆಸ್- ಜೆಡಿಎಸ್ ಗಳಿಗೆ ಮತ ಹಾಕಲಿ ಬಿಡಲಿ, ಮುಖ್ಯಮಂತ್ರಿಯಾದ ಮೇಲೆ ಸಮಸ್ಯೆಗಳನ್ನು ಕೇಳಬೇಕು ಅಂತ ಈಶ್ವರಪ್ಪ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments