Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪಗೆ ಡಿಮ್ಯಾಂಡ್ ಮಾಡಿದ ಕುಮಾರಸ್ವಾಮಿ

Webdunia
ಶುಕ್ರವಾರ, 10 ಜನವರಿ 2020 (15:24 IST)
ಹಾಲಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾರೀ ಡಿಮ್ಯಾಂಡ್ ಮಾಡಿದ್ದಾರೆ.

ಮಂಗಳೂರಲ್ಲಿ ನಡೆದ ಗಲಭೆ ಹಾಗೂ ಗೋಲಿಬಾರ್ ಕೇಸ್ ನ್ನು ಸದನ ಸಮಿತಿ ರಚನೆ ಮಾಡೋ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯ ಮಾಡಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಮಂಗಳೂರು ಗೋಲಿಬಾರ್ ಘಟನೆ ಕುರಿತು ಸಿಡಿ ಬಿಡುಗಡೆಗೊಳಿಸಿದ ಕುಮಾರಸ್ವಾಮಿ, ಘಟನೆಯ ಸತ್ಯ ತಿಳಿಯಲು ಸದನ ಸಮಿತಿ ರಚನೆ ಮಾಡಲೇಬೇಕು ಅಂತ ಒತ್ತಾಯ ಮಾಡಿದ್ದಾರೆ.

ಮ್ಯಾಜಿಸ್ಟ್ರೇಟ್ ಆಗಿರೋ ಜಿಲ್ಲಾಧಿಕಾರಿ, ಸಿಐಡಿಯವರು ಸರಕಾರದ ನಿರ್ದೇಶನದಂತೆ ಹಾಗೂ ಆದೇಶದಂತೆ ವರದಿ ನೀಡಲಿದ್ದಾರೆ. ಎಲ್ಲ ತನಿಖೆಗಳನ್ನು ಕೈಬಿಟ್ಟು ಸದನ ಸಮಿತಿ ರಚನೆ ಮಾಡಬೇಕೆಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಕೆಲಸ ಮಾಡಲು ಲಭ್ಯವಿರುವ ಅವಕಾಶಗಳು

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments