Webdunia - Bharat's app for daily news and videos

Install App

ಕುಮಾರಸ್ವಾಮಿ ನನ್ನನ್ನು ಚುನಾವನಾ ಪ್ರಚಾರಕ್ಕೆ ಕರೆದಿಲ್ಲ: ಸುಮಲತಾ ಅಂಬರೀಶ್

Sampriya
ಶುಕ್ರವಾರ, 26 ಏಪ್ರಿಲ್ 2024 (15:00 IST)
ಬೆಂಗಳೂರು:  ಎಚ್‌ ಡಿ ಕುಮಾರಸ್ವಾಮಿ ಅವರು ನನ್ನನ್ನು ಯಾವುದೇ ಚುನಾವಣಾ ಪ್ರಚಾರಕ್ಕೂ ಕರೆದಿಲ್ಲ. ಮನೆಗೆ ಅವರು ಬಂದು ಹೋದ ಮೇಲೆ ನಮ್ಮ ಜತೆ ಮಾತುಕತೆನೆ ನಡೆದಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದರು.

ಎಚ್‌ಡಿಕೆ ಅವರ ಪರ ಮತ ಪ್ರಚಾರದಲ್ಲಿ ಪಾಲ್ಗೊಂಳ್ಳದರ  ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸುಮಲತಾ ಅಂಬರೀಶ್ ಅವರು,  ಇದುವರೆಗೂ ನನ್ನನ್ನು ಎಚ್ ಡಿ ಕುಮಾರಸ್ವಾಮಿ ತಮ್ಮ ಪರ ಮತ ಪ್ರಚಾರದಲ್ಲಿ ಪಾಲ್ಗೊಳ್ಳಲು ಕೇಳಿಕೊಂಡಿಲ್ಲ.

 ನಾನು ಪಕ್ಷಕ್ಕೆ ಸೇರ್ಪಡೆಯಾದ ಕ್ಷಣವೇ ಹೇಳಿದ್ದೆ. ಬಿಜೆಪಿ ನಾಯಕರು ಹೇಳಿದ ಅಭ್ಯರ್ಥಿ ಪರ ಮತ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆಂದು. ಅದಲ್ಲದೆ ಮೋದಿ ಕಾರ್ಯಕ್ರಮದಲ್ಲೂ ಈ ಬಗ್ಗೆ ನಾನು ಹೇಳಿಕೊಂಡಿದ್ದೆ. ಆದರೆ ನಾನು ಎಚ್‌ಡಿಕೆ ಪರವಾಗಿ ಮತಪ್ರಚಾರ ಮಾಡುವಂತೆ ಯಾರು ಕೇಳಿಕೊಂಡಿಲ್ಲ ಎಂದರು.

ಇನ್ನೂ ಸುಮಲತಾ ಅವರ ಹೇಳಿಕೆಗೆ ಅಸನಾಧಾನ ಹೊರಹಾಕಿದ ಎಚ್‌ಡಿ ಕುಮಾರಸ್ವಾಮಿ ಅವರು, ಅವರ ಮನೆಗೆ ಹೋಗಿಯೇ ಸಹಕಾರವನ್ನು ಕೇಳಿದ್ದಾನೆ. ಅದಕ್ಕಿಂತ ಬೇರೆನೂ ಮಾಡಬೇಕು. ಅಂಬರೀಶ್ ಅವರ ಅಭಿಮಾನಿಗಳು ನಮ್ಮ ಪರ ಕೆಲಸ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಗೆ ಜನರು ಸಹಕಾರ ನೀಡಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments