ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ಮಾಡಿದ್ದಾರೆ-ಎಚ್.ವಿಶ್ವನಾಥ್ ಆರೋಪ

Webdunia
ಬುಧವಾರ, 14 ಆಗಸ್ಟ್ 2019 (11:32 IST)
ಮೈಸೂರು: ಟೆಲಿಫೋನ್ ಕದ್ದಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಎಚ್.ಡಿ.ಕುಮಾರಸ್ವಾಮಿ ನನ್ನ ಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.



ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಶಾಸಕನಾಗಿ, ರಾಜಾಧ್ಯಕ್ಷನಾಗಿ ನನ್ನ ಮೇಲೆ ನಂಬಿಕೆ ಇಲ್ಲ. ಹೆಚ್. ಡಿ.ಕೆ ಯಾರ್ಯಾರು ಏನೇನ್ ಮಾತಾಡಿದ್ದಾರೆ ಅಂತ ಹೇಳಿದ್ದಾರೆ. ಅತೃಪ್ತ ಶಾಸಕರೆಲ್ಲರ ಫೋನ್ ಗಳು ಕದ್ದಾಲಿಕೆ ಆಗಿದೆ. ಅದನ್ನ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ನಾವು ರಾಜೀನಾಮೆ ಕೊಡಲು ಇದು ಸಹ ಮುಖ್ಯ ಕಾರಣ ಎಂದು ಹೇಳಿದ್ದಾರೆ.


ನಾನು ನನ್ನ ಪತ್ನಿ ಫೋನ್ ಕದ್ದಾಲಿಕೆ ಮಾಡೋದು ಅಪರಾಧವೇ. ಬೆಂಗಳೂರು ಕಮಿಷನರ್ ಫೋನ್ ಕೂಡ ಕದ್ದಾಲಿಕೆ ಆಗ್ತಿದೆ. ಈ ಬಗ್ಗೆ ಸೂಕ್ತ ತನಿಖೆ ಮಾಡುವಂತೆ ಸಿಎಂ ಯಡಿಯೂರಪ್ಪ ರಿಗೆ ನಾನು ಮನವಿ ಮಾಡುವೆ ಎಂದು ಅವರು  ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಮುಂದಿನ ಸುದ್ದಿ
Show comments