Select Your Language

Notifications

webdunia
webdunia
webdunia
webdunia

ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು- ಶಾಸಕ ರೇಣುಕಾಚಾರ್ಯ

ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು- ಶಾಸಕ ರೇಣುಕಾಚಾರ್ಯ
ಬೆಂಗಳೂರು , ಶುಕ್ರವಾರ, 12 ಜುಲೈ 2019 (10:23 IST)
ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರ ಇದು ಆಕಸ್ಮಿಕ ಭೇಟಿ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು. ಕಾಂಗ್ರೆಸ್,ಜೆಡಿಎಸ್ ಶಾಸಕರನ್ನ ಹೆದರಿಸಲು ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಎಂದು ಬಿಂಬಿಸುತ್ತಿದ್ದಾರೆ. ಭೇಟಿ ಬಗ್ಗೆ ಕಾರ್ಯಕರ್ತರು ಸಹ ಕರೆ ಮಾಡಿ ಕೇಳ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


‘20-20 ಸರ್ಕಾರವಿದ್ದಾಗಲೇ ಅವರ ಆಟ ನೋಡಿದ್ದೇವೆ. ನಾವು ಸತ್ತರು ಜೆಡಿಎಸ್ ಪಕ್ಷದ ಜೊತೆ ಹೋಗುವುದಿಲ್ಲ ಎಂದು ಶಾಸಕ ರೇಣುಕಾಚಾರ್ಯ ಸ್ಪಷ್ಟವಾಗಿ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಸಾಧ್ಯವೇ ಇಲ್ಲ- ಬಿ.ಎಸ್ ಯಡಿಯೂರಪ್ಪ