Webdunia - Bharat's app for daily news and videos

Install App

ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು- ಶಾಸಕ ರೇಣುಕಾಚಾರ್ಯ

Webdunia
ಶುಕ್ರವಾರ, 12 ಜುಲೈ 2019 (10:23 IST)
ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರ ಇದು ಆಕಸ್ಮಿಕ ಭೇಟಿ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕುಮಾರಸ್ವಾಮಿ ನಿಸ್ಸೀಮರು. ಕಾಂಗ್ರೆಸ್,ಜೆಡಿಎಸ್ ಶಾಸಕರನ್ನ ಹೆದರಿಸಲು ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಎಂದು ಬಿಂಬಿಸುತ್ತಿದ್ದಾರೆ. ಭೇಟಿ ಬಗ್ಗೆ ಕಾರ್ಯಕರ್ತರು ಸಹ ಕರೆ ಮಾಡಿ ಕೇಳ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.


‘20-20 ಸರ್ಕಾರವಿದ್ದಾಗಲೇ ಅವರ ಆಟ ನೋಡಿದ್ದೇವೆ. ನಾವು ಸತ್ತರು ಜೆಡಿಎಸ್ ಪಕ್ಷದ ಜೊತೆ ಹೋಗುವುದಿಲ್ಲ ಎಂದು ಶಾಸಕ ರೇಣುಕಾಚಾರ್ಯ ಸ್ಪಷ್ಟವಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nimisha Priya: ಅಂತೂ ಮರಣದಂಡನೆಯಿಂದ ಪಾರಾದ ನರ್ಸ್ ನಿಮಿಷ ಪ್ರಿಯಾ

ಧರ್ಮಸ್ಥಳ ಪ್ರಕರಣದ ಎಸ್ಐಟಿ ತಂಡದ ಬಗ್ಗೆ ಜಿ ಪರಮೇಶ್ವರ್ ಮಹತ್ವದ ಹೇಳಿಕೆ

ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದರ ಹಿಂದೆ ಕಾಂಗ್ರೆಸ್ ಷಡ್ಯಂತ್ರವಿದೆ ಎಂದ ಸಿಟಿ ರವಿ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಜೈಲಲ್ಲಿರುವ ಸೋನಂ ರಘುವಂಶಿ ಏನು ಮಾಡ್ತಿದ್ದಾಳೆ

ಮುಂದಿನ ಸುದ್ದಿ
Show comments